Harikathe Alla Girikathe: ಅಸಿಸ್ಟೆಂಟ್ ಡೈರಕ್ಟರ್ ಬೇಕಾಗಿದ್ದಾರೆ ಅಂತ ರಿಷಬ್ ಹೇಳಿದ್ಯಾಕೆ?

Harikathe Alla Girikathe: ಅಸಿಸ್ಟೆಂಟ್ ಡೈರಕ್ಟರ್ ಬೇಕಾಗಿದ್ದಾರೆ ಅಂತ ರಿಷಬ್ ಹೇಳಿದ್ಯಾಕೆ?

Published : May 19, 2022, 08:56 PM IST

ರಿಷಬ್‌ ಶೆಟ್ಟಿ ನಾಯಕನಾಗಿ ನಟಿಸಿರುವ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ ಜೂನ್‌ 23ಕ್ಕೆ ತೆರೆ ಮೇಲೆ ಬರುತ್ತಿದೆ. ಚಿತ್ರದ ಕುರಿತು ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ರಿಷಬ್‌ ಶೆಟ್ಟಿ, ಸಹಾಯಕ ನಿರ್ದೇಶಕರ ಕತೆಯ ಮೇಲೆ ಸಿದ್ಧವಾಗಿರೋ ಸಿನಿಮಾ 'ಹರಿಕಥೆ ಅಲ್ಲ ಗಿರಿ ಕಥೆ'.

ರಿಷಬ್‌ ಶೆಟ್ಟಿ (Rishab Shetty) ನಾಯಕನಾಗಿ ನಟಿಸಿರುವ ‘ಹರಿಕಥೆ ಅಲ್ಲ ಗಿರಿಕಥೆ’ (Harikathe Alla Girikathe) ಸಿನಿಮಾ ಜೂನ್‌ 23ಕ್ಕೆ ತೆರೆ ಮೇಲೆ ಬರುತ್ತಿದೆ. ಚಿತ್ರದ ಕುರಿತು ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ರಿಷಬ್‌ ಶೆಟ್ಟಿ, ಸಹಾಯಕ ನಿರ್ದೇಶಕರ ಕತೆಯ ಮೇಲೆ ಸಿದ್ಧವಾಗಿರೋ ಸಿನಿಮಾ 'ಹರಿಕಥೆ ಅಲ್ಲ ಗಿರಿ ಕಥೆ'. ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ ಡೈರೆಕ್ಟರ್ ಕ್ಯಾಪ್‌ನ್ನು ರಿಷಬ್ ಶೆಟ್ಟಿ ತೊಟ್ಟಿದ್ದಾರೆ. ಸಹಾಯಕ ನಿರ್ದೇಶಕನ ಕೆಲಸ ಥ್ಯಾಕ್​ಲೆಸ್ ಜಾಬ್​. ನಾನು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದವನು. ಸರಿಯಾಗಿ ಸಂಬಳ ಸಿಗುತ್ತಿರಲಿಲ್ಲ. ಸಹಾಯಕ ನಿರ್ದೇಶಕನಾಗಿ ನಾನು 50 ರೂಪಾಯಿ ಸಂಬಳ ಪಡೆದಿದ್ದೇನೆ. 

777 Charlie: ರಮ್ಯಾ-ರಕ್ಷಿತ್ ಶೆಟ್ಟಿ ಮದ್ವೆಗೆ ಕ್ಲಾರಿಟಿ ಕೊಟ್ಟ ರಿಷಬ್ ಶೆಟ್ಟಿ!

ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವಾಗ ನಿರ್ದೇಶಕರೊಬ್ಬರು ನನ್ನ ತಲೆಗೆ ಹೊಡೆದಿದ್ರು. ನಾನು ಅಂದೇ ಸಿನಿಮಾ ಇಂಡಸ್ಟ್ರಿಯಿಂದ ದೂರ ಹೋಗೋಕೆ ಬಯಸಿದ್ದೆ. ಇದೀಗ ಕಾಂತಾರ ಸಿನಿಮಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದೇನೆ ಎಂದು ತಿಳಿಸಿದರು. ಇನ್ನು ಇದು ಸಿನಿಮಾ ಮಾಡಲು ಹೊರಡುವವನ ಕತೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಸಹಾಯ ನಿರ್ದೇಶಕರದ್ದೇ ಒಂದು ದೊಡ್ಡ ಜಗತ್ತು ಇದೆ. ಆ ಜಗತ್ತಿನ ಕತೆಯನ್ನು ಈ ಚಿತ್ರದ ಮೂಲಕ ಹೇಳುತ್ತಿದ್ದೇವೆ. ಆ ಜಗತ್ತಿನ ಕೋಪ, ಕನಸುಗಳು, ಪ್ರೀತಿ ಮತ್ತು ಸ್ನೇಹ ಎಲ್ಲವೂ ಇದೆ. ಇದನ್ನು ಸಾಕಷ್ಟು ಮಟ್ಟಿಗೆ ಹಾಸ್ಯದ ಧಾಟಿಯಲ್ಲಿ ಹೇಳಿದ್ದೇವೆ. ಎಲ್ಲರಿಗೂ ಇಷ್ಟವಾಗುವ ಸಿನಿಮಾ ಎಂದರು ರಿಷಬ್‌ ಶೆಟ್ಟಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more