Harikathe Alla Girikathe: ಅಸಿಸ್ಟೆಂಟ್ ಡೈರಕ್ಟರ್ ಬೇಕಾಗಿದ್ದಾರೆ ಅಂತ ರಿಷಬ್ ಹೇಳಿದ್ಯಾಕೆ?

Harikathe Alla Girikathe: ಅಸಿಸ್ಟೆಂಟ್ ಡೈರಕ್ಟರ್ ಬೇಕಾಗಿದ್ದಾರೆ ಅಂತ ರಿಷಬ್ ಹೇಳಿದ್ಯಾಕೆ?

Published : May 19, 2022, 08:56 PM IST

ರಿಷಬ್‌ ಶೆಟ್ಟಿ ನಾಯಕನಾಗಿ ನಟಿಸಿರುವ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ ಜೂನ್‌ 23ಕ್ಕೆ ತೆರೆ ಮೇಲೆ ಬರುತ್ತಿದೆ. ಚಿತ್ರದ ಕುರಿತು ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ರಿಷಬ್‌ ಶೆಟ್ಟಿ, ಸಹಾಯಕ ನಿರ್ದೇಶಕರ ಕತೆಯ ಮೇಲೆ ಸಿದ್ಧವಾಗಿರೋ ಸಿನಿಮಾ 'ಹರಿಕಥೆ ಅಲ್ಲ ಗಿರಿ ಕಥೆ'.

ರಿಷಬ್‌ ಶೆಟ್ಟಿ (Rishab Shetty) ನಾಯಕನಾಗಿ ನಟಿಸಿರುವ ‘ಹರಿಕಥೆ ಅಲ್ಲ ಗಿರಿಕಥೆ’ (Harikathe Alla Girikathe) ಸಿನಿಮಾ ಜೂನ್‌ 23ಕ್ಕೆ ತೆರೆ ಮೇಲೆ ಬರುತ್ತಿದೆ. ಚಿತ್ರದ ಕುರಿತು ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ರಿಷಬ್‌ ಶೆಟ್ಟಿ, ಸಹಾಯಕ ನಿರ್ದೇಶಕರ ಕತೆಯ ಮೇಲೆ ಸಿದ್ಧವಾಗಿರೋ ಸಿನಿಮಾ 'ಹರಿಕಥೆ ಅಲ್ಲ ಗಿರಿ ಕಥೆ'. ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ ಡೈರೆಕ್ಟರ್ ಕ್ಯಾಪ್‌ನ್ನು ರಿಷಬ್ ಶೆಟ್ಟಿ ತೊಟ್ಟಿದ್ದಾರೆ. ಸಹಾಯಕ ನಿರ್ದೇಶಕನ ಕೆಲಸ ಥ್ಯಾಕ್​ಲೆಸ್ ಜಾಬ್​. ನಾನು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದವನು. ಸರಿಯಾಗಿ ಸಂಬಳ ಸಿಗುತ್ತಿರಲಿಲ್ಲ. ಸಹಾಯಕ ನಿರ್ದೇಶಕನಾಗಿ ನಾನು 50 ರೂಪಾಯಿ ಸಂಬಳ ಪಡೆದಿದ್ದೇನೆ. 

777 Charlie: ರಮ್ಯಾ-ರಕ್ಷಿತ್ ಶೆಟ್ಟಿ ಮದ್ವೆಗೆ ಕ್ಲಾರಿಟಿ ಕೊಟ್ಟ ರಿಷಬ್ ಶೆಟ್ಟಿ!

ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವಾಗ ನಿರ್ದೇಶಕರೊಬ್ಬರು ನನ್ನ ತಲೆಗೆ ಹೊಡೆದಿದ್ರು. ನಾನು ಅಂದೇ ಸಿನಿಮಾ ಇಂಡಸ್ಟ್ರಿಯಿಂದ ದೂರ ಹೋಗೋಕೆ ಬಯಸಿದ್ದೆ. ಇದೀಗ ಕಾಂತಾರ ಸಿನಿಮಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದೇನೆ ಎಂದು ತಿಳಿಸಿದರು. ಇನ್ನು ಇದು ಸಿನಿಮಾ ಮಾಡಲು ಹೊರಡುವವನ ಕತೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಸಹಾಯ ನಿರ್ದೇಶಕರದ್ದೇ ಒಂದು ದೊಡ್ಡ ಜಗತ್ತು ಇದೆ. ಆ ಜಗತ್ತಿನ ಕತೆಯನ್ನು ಈ ಚಿತ್ರದ ಮೂಲಕ ಹೇಳುತ್ತಿದ್ದೇವೆ. ಆ ಜಗತ್ತಿನ ಕೋಪ, ಕನಸುಗಳು, ಪ್ರೀತಿ ಮತ್ತು ಸ್ನೇಹ ಎಲ್ಲವೂ ಇದೆ. ಇದನ್ನು ಸಾಕಷ್ಟು ಮಟ್ಟಿಗೆ ಹಾಸ್ಯದ ಧಾಟಿಯಲ್ಲಿ ಹೇಳಿದ್ದೇವೆ. ಎಲ್ಲರಿಗೂ ಇಷ್ಟವಾಗುವ ಸಿನಿಮಾ ಎಂದರು ರಿಷಬ್‌ ಶೆಟ್ಟಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more