ಗಂಧದ ಗುಡಿ ಕರ್ನಾಟಕದ ಜನತೆಗೆ 'ಅಪ್ಪು' ನೀಡಿದ ಸಂದೇಶ: ರಿಷಬ್‌, ರಕ್ಷಿತ್‌

ಗಂಧದ ಗುಡಿ ಕರ್ನಾಟಕದ ಜನತೆಗೆ 'ಅಪ್ಪು' ನೀಡಿದ ಸಂದೇಶ: ರಿಷಬ್‌, ರಕ್ಷಿತ್‌

Published : Oct 28, 2022, 04:24 PM IST

ಪುನೀತ್ ರಾಜ್ ಕುಮಾರ್ ಕನಸಿನ ಗಂಧದ ಗುಡಿ ಸಿನಿಮಾ ರಿಲೀಸ್ ಆಗಿದ್ದು, ರಿಷಬ್ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ಸಿನಿಮಾ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
 

ಸಿನಿಮಾದಲ್ಲಿ ಎಲ್ಲರೂ ಹೀರೋ ಆಗುತ್ತಾರೆ. ಆದರೆ ನಿಜ ಜೀವನದಲ್ಲಿ ಒಬ್ಬ ವಿಶ್ವಮಾನವ ಅಪ್ಪು ಸರ್‌ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು. ಜರ್ನಿಯಲ್ಲಿ ಏನು ಸಂದೇಶ ಕೊಡಬೇಕು ಎಂದು ಅಂದುಕೊಂಡಿದ್ದರು, ಲೈಫಲ್ಲಿ ಏನನ್ನು ಅನುಭವಿಸಬೇಕು ಎಂದು ಅಂದುಕೊಂಡಿದ್ದರು ಅದನ್ನ ಸಿನಿಮಾದಲ್ಲಿ ಅದ್ಭತವಾಗಿ ಅನುಭವಿಸಿದ್ದಾರೆ ಎಂದರು. ಇನ್ನು ರಕ್ಷಿತ್ ಶೆಟ್ಟಿ ಮಾತನಾಡಿ, ಅಪ್ಪು ಹೋಗುವಕ್ಕಿಂತ ಮೊದಲು ಕನ್ನಡ ನಾಡಿನ ಜನತೆಗೆ ಒಳ್ಳೆಯ ಸಿನಿಮಾವನ್ನು ಕೊಟ್ಟಿದ್ದಾರೆ. ಕರ್ನಾಟಕದ ವನ ಸಂಪತ್ತು, ಸಮುದ್ರದಲ್ಲಿ ಇರುವ ಜೀವ ಅವುಗಳ ಎಲ್ಲದರ ಪಕ್ಕ ಕೂತು ಸಿನಿಮಾ ನೋಡಿದ ಹಾಗೆ ಆಗುತ್ತದೆ. ಸಿನಿಮಾ ಹಂತ ಹಂತವಾಗಿ ನಮ್ಮನ್ನು ಒಳಗಡೆ ಕರೆದುಕೊಂಡು ಹೋಗುತ್ತದೆ. ಕೊನೆಯ 40 ನಿಮಿಷ ನಾವು ಅವರ ಜತೆ ಇದ್ದ ಹಾಗೆ ನಮಗೆ ಅನಿಸುತ್ತದೆ. ಈ ಸಿನಿಮಾದ ಕೊನೆಯಲ್ಲಿ ತುಂಬಾ ಒಳ್ಳೆ ಸಂದೇಶವಿದೆ ಎಂದರು.

ಅಮೆರಿಕದಲ್ಲಿ ಹಿಂದೂ ಹತ್ಯಾಕಾಂಡ ಸ್ಮಾರಕ, ಟ್ರಂಪ್ ಘೋಷಣೆಗೆ ಭಾರತದಲ್ಲಿ ವಿಪಕ್ಷಗಳು ಕೆಂಡ!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more