ರಿಷಬ್ ಬೇಡಿಕೆಗೆ ಜೈ ಎಂದ ಕಲಬುರಗಿ ವಿದ್ಯುತ್ ಪ್ರಸರಣ ನಿಗಮ: ಕಾಡಂಚಿನ ಗ್ರಾಮಗಳಿಗೆ ಬೆಳಕು

ರಿಷಬ್ ಬೇಡಿಕೆಗೆ ಜೈ ಎಂದ ಕಲಬುರಗಿ ವಿದ್ಯುತ್ ಪ್ರಸರಣ ನಿಗಮ: ಕಾಡಂಚಿನ ಗ್ರಾಮಗಳಿಗೆ ಬೆಳಕು

Published : Jul 24, 2023, 10:26 AM IST

ರಿಷಬ್ ಬೇಡಿಕೆಗೆ ಜೈ ಎಂದ ಕಲಬುರ್ಗಿ ವಿದ್ಯುತ್ ಪ್ರಸರಣ ನಿಗಮ!
ಏಷ್ಯಾನೆಟ್ ಸುವರ್ಣ ನ್ಯೂಸ್ನ ಸೇವ್ ವೈಲ್ಡ್ ಲೈಫ್ ಕ್ಯಾಂಪೇನ್ 
ಸೇವ್ ವೈಲ್ಡ್ ಲೈಫ್ ಕ್ಯಾಂಪೇನ್ ನಲ್ಲಿ ಭಾಗಿ ಆಗುತ್ತಿರೋ ರಿಷಬ್!

ರಿಷಬ್ ಶೆಟ್ಟಿ ಹಾಗೂ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭಾ ದಿನಪತ್ರಿಗೆ ಸೇರಿ ಸೇವ್ ವೈಲ್ಡ್ ಲೈಫ್ ಕ್ಯಾಂಪೇನ್(Save Wild Life campaign) ಮಾಡ್ತಿದೆ. ಈ ಕ್ಯಾಂಪೇನ್‌ನ ರಾಯಭಾರಿ ಕಾಡು ಬೆಟ್ಟದ ಶಿವ  ರಿಷಬ್ ಶೆಟ್ಟಿ(Rishabh Shetty). ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಗೂಡಿ ಕಾಡು ಸುತ್ತಿದ್ದ ನಟ ರಿಷಬ್ ಅಲ್ಲಿನ ಜನರ ಸಮಸ್ಯೆ ಬಗ್ಗೆ ಅರಿತಿದ್ರು. ಅಂತಹ ಸಮಸ್ಯೆಗಳಲ್ಲೊಂದು ಕಾಡಂಚಿನ ಗ್ರಾಮಗಳಿಗೆ ವಿದ್ಯುತ್‌ ಕೊರತೆಯ(Current problem) ಸಮಸ್ಯೆ. ಇದರ ಬಗ್ಗೆ ಹಿಂದಿನ ಸರ್ಕಾರದ ಗಮನಕ್ಕೆ ತಂದಿದ್ರು ರಿಷಬ್ ಶೆಟ್ಟಿ. ಇದೀಗ ನಟ ರಿಷಬ್ ಶೆಟ್ಟಿ ಕೋರಿಗೆಗೆ ಮಣಿದಿರೋ ಕಲಬುರಗಿ ವಿದ್ಯುತ್ ಪ್ರಸರಣ ನಿಗಮ, ತಮ್ಮ ವ್ಯಾಪ್ತಿಯಲ್ಲಿ ಬರೋ ಕಾಡಂಚಿನ ಗ್ರಾಮಗಳಲ್ಲಿರೋ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಲ್ಲಿ 3 ರಿಂದ ಐದು ಗಂಟೆಗಳ ಕಾಲ 3 ಫೇಸ್ ವಿದ್ಯುತ್‌ ನೀಡಲು ಒಪ್ಪಿಗೆ ಸೂಚಿಸಿದೆ. ಇದರ ಕುರಿತು ರಿಷಬ್ ಶೆಟ್ಟಿಗೆ ಪತ್ರ ಬರೆದಿದೆ. ಈ ಮೂಲಕ ರಿಷಬ್ ಕಾಡಂಚಿನ ಗ್ರಾಮಗಳಿಗೆ ಬೆಳಕಾಗಿದ್ದಾರೆ.

ಇದನ್ನೂ ವೀಕ್ಷಿಸಿ:  'KD' ಶೂಟಿಂಗ್‌ಗೆ ಬ್ರೇಕ್.. ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more