Ram Mandir: ರಾಮನ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡಿದ್ದೆ ನಮ್ಮ ಪುಣ್ಯ: ರಿಷಬ್‌ ಶೆಟ್ಟಿ

Ram Mandir: ರಾಮನ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡಿದ್ದೆ ನಮ್ಮ ಪುಣ್ಯ: ರಿಷಬ್‌ ಶೆಟ್ಟಿ

Published : Jan 23, 2024, 10:48 AM ISTUpdated : Jan 23, 2024, 10:49 AM IST

ಕೋಟ್ಯಾಂತರ ಭಾರತೀಯರ ಮಹಾ ಕನಸು ನನಸು
ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ
ಅಯೋಧ್ಯೆಯಲ್ಲಿ ಶ್ರೀರಾಮನ ಅದ್ಧೂರಿ ಪಟ್ಟಾಭಿಷೇಕ

ರಾಮನೂರಲ್ಲಿ ರಾಮನ ಆಗಮನ ಆಗಿದೆ. ನಿನ್ನೆ ರಾಮಲಲ್ಲಾನಿಗೆ(Ram Lalla Idol) ಪ್ರಾಣಪ್ರತಿಷ್ಠಾಪನೆ ನಡೆದಿದೆ. ಈ ಐತಿಹಾಸಿಕ ಕ್ಷಣಕ್ಕೆ ವಿವಿಧ ಕ್ಷೇತ್ರದ ದಿಗ್ಗಜರು, ಸಾವಿರಾರು ಹನಿಯರು ಸಾಕ್ಷಿಯಾದ್ರು. ಸಿನಿಮಾ, ರಾಜಕೀಯ ಸೇರಿ ವಿವಿಧ ಕ್ಷೇತ್ರದ ಗಣ್ಯರು ರಾಮನ (Lord Rama) ದರ್ಶನ ಪಡೆದ್ರು. ಇವರಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ(Rishabh Shetty) ಹಾಗೂ ಅವರ ಪತ್ನಿ ಪ್ರಗತಿ ಅಯೋಧ್ಯೆ(Ayodhya) ಪಟ್ಟಾಭಿಷೇಕದಲ್ಲಿ ಭಾಗಿಯಾಗಿದ್ರು. ರಾಮನ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡಿದ್ದೆ ನನ್ನ ಪುಣ್ಯ ಎಂದ ಡಿವೈನ್ ಸ್ಟಾರ್,  ಸುವರ್ಣನ್ಯೂಸ್ ಜೊತೆ ತಮ್ಮ ಸಂಭ್ರಮ ಹಂಚಿಕೊಂಡಿದ್ದಾರೆ ಬನ್ನಿ ನೋಡೋಣ.

ಇದನ್ನೂ ವೀಕ್ಷಿಸಿ:  Ayodhya Ram Mandir: ರಾಮ ಮಂದಿರದ ಒಳಗೆ ಹೋಗಲು ಇರುವ ನಿರ್ಬಂಧಗಳೇನು ? ರಾಮಲಲ್ಲಾ ದರ್ಶನ ಪಡೆಯುವುದು ಹೇಗೆ ?

05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
Read more