ರಜನಿಕಾಂತ್ 171ನೇ ಸಿನಿಮಾದಲ್ಲಿ ರಾಕಿಂಗ್ ರಂಗು.?: ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಹೇಗಿರುತ್ತೆ ಯಶ್ ರೋಲ್.?

ರಜನಿಕಾಂತ್ 171ನೇ ಸಿನಿಮಾದಲ್ಲಿ ರಾಕಿಂಗ್ ರಂಗು.?: ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಹೇಗಿರುತ್ತೆ ಯಶ್ ರೋಲ್.?

Published : Jun 19, 2023, 02:36 PM IST

ತಮಿಳು ಸೂಪರ್ ಸ್ಟಾರ್ ಚಿತ್ರದಲ್ಲಿ ಕನ್ನಡ ಸೂಪರ್ ಸ್ಟಾರ್!
ತಲೈವಾ ಜತೆ ತೆರೆ ಹಂಚಿಕೊಳ್ತಾರಂತೆ ರಾಕಿಂಗ್ ಸ್ಟಾರ್?
ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಬರೋ ಸಿನಿಮಾ!

ಸೌತ್ ಸಿನಿಮಾ ಜಗತ್ತಲ್ಲಿ ಈಗ ಹಾಟ್ ಟಾಪಿಕ್ ಅಂದ್ರೆ ತಲೈವಾ ಸೂಪರ್ ಸ್ಟಾರ್‌ ರಜನಿಕಾಂತ್ ಹಾಗೂ ರಾಕಿಂಗ್ ಸ್ಟಾರ್ ಯಶ್. ಅದಕ್ಕೆ ಕಾರಣ ತಮಿಳು ಸೂಪರ್ ಸ್ಟಾರ್ ಸಿನಿಮಾದಲ್ಲಿ ಕನ್ನಡ ಸೂಪರ್ ಸ್ಟಾರ್ ಯಶ್ ನಟಿಸುತ್ತಾರೆ ಅನ್ನೋ ಸುದ್ದಿ. ಹೌದು, ಒಂದೇ ಸಿನಿಮಾದಲ್ಲಿ ಯಶ್ ಹಾಗೂ ರಜನಿಕಾಂತ್  ಸ್ಕ್ರೀನ್ ಶೇರ್ ಮಾಡುತ್ತಿದ್ದಾರಂತೆ. ರಜನಿಕಾಂತ್‌ಗಾಗಿ ಯಶ್ ಗೆಸ್ಟ್ ಅಪೀರಿಯನ್ಸ್ ಗೆ ಒಕೆ ಅಂದಿದ್ದಾರಂತೆ. ಸೂಪರ್ ಸ್ಟಾರ್ ರಜನಿಕಾಂತ್ ಈಗ ಜೈಲರ್‌ನಲ್ಲಿ ಲಾಕ್ ಆಗಿದ್ದಾರೆ. ಈ ಜೈಲರ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಡಾಕ್ಟರ್ ಶಿವರಾಜ್ ಕುಮಾರ್ ನಟಿಸುತ್ತಿರೋದು ನಿಮ್ಗೆ ಗೊತ್ತೇ ಇದೆ. ಇದರ ಜೊತೆ ತಲೈವಾ 171ನೇ ಸಿನಿಮಾ ಬಗ್ಗೆ ಭಾರಿ ಟಾಕ್ ಶುರುವಾಗಿದೆ. ಈ ಸಿನಿಮಾವನ್ನ ಲೋಕೇಶ್ ಕನಕರಾಜ್ ನಿರ್ದೇಶನ ಮಾಡುತ್ತಿದ್ದಾರೆ. ಇಬ್ಬರು ಕೂತು ಸ್ಕ್ರಿಪ್ಟ್ ಒಕೆ ಮಾಡಿಕೊಂಡಿದ್ದು, ಈ ಕಥೆಗೆ ರಾಕಿಂಗ್ ಸ್ಟಾರ್ ಯಶ್‌ಗೆ ಗೆಸ್ಟ್ ಅಪೀರಿನ್ಸ್ ಮಾಡುವಂತೆ ಅಪ್ರೋಚ್ ಮಾಡಲಾಗಿದೆಯಂತೆ.

ಇದನ್ನೂ ವೀಕ್ಷಿಸಿ: ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more