ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

Published : Jun 20, 2024, 04:54 PM IST

ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. 

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳಾದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ 17 ಮಂದಿಯನ್ನು ಬಂಧಿಸಿ ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ದರ್ಶನ್​ರ ವ್ಯಕ್ತಿತ್ವದ ಬಗ್ಗೆ ಈ ಹಿಂದೆಯೂ ಟೀಕೆಗಳು ವ್ಯಕ್ತವಾಗಿದ್ದವು. ಸದಾ ಒಂದಿಲ್ಲೊಂದು ವಿವಾದದಲ್ಲಿ ದರ್ಶನ್ ಹೆಸರು ಕೇಳಿ ಬರುತ್ತಲೇ ಇತ್ತು. ಅದೆಲ್ಲ ಏನೇ ಇದ್ದರು, ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. ಆಕ್ಟಿಂಗ್ ಇನ್​​ಸ್ಟಿಟ್ಯೂಷನ್​ಗೆ ಕಳಿಸಿದ್ದೆ ಇವರು, ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ?  ಚೆನೈನಲ್ಲಿ ಚಿ. ಉದಯಶಂಕರ್ ಮನೆಯಲ್ಲಿದ್ದು ಕಲಿಕೆ. ಈ ಎಲ್ಲ ಪ್ರಶ್ನೆಗಳಿಗೆ ಈ ವಿಡೀಯೋವನ್ನು ವೀಕ್ಷಿಸಿ.

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
Read more