ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

Published : Jun 20, 2024, 04:54 PM IST

ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. 

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳಾದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ 17 ಮಂದಿಯನ್ನು ಬಂಧಿಸಿ ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ದರ್ಶನ್​ರ ವ್ಯಕ್ತಿತ್ವದ ಬಗ್ಗೆ ಈ ಹಿಂದೆಯೂ ಟೀಕೆಗಳು ವ್ಯಕ್ತವಾಗಿದ್ದವು. ಸದಾ ಒಂದಿಲ್ಲೊಂದು ವಿವಾದದಲ್ಲಿ ದರ್ಶನ್ ಹೆಸರು ಕೇಳಿ ಬರುತ್ತಲೇ ಇತ್ತು. ಅದೆಲ್ಲ ಏನೇ ಇದ್ದರು, ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. ಆಕ್ಟಿಂಗ್ ಇನ್​​ಸ್ಟಿಟ್ಯೂಷನ್​ಗೆ ಕಳಿಸಿದ್ದೆ ಇವರು, ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ?  ಚೆನೈನಲ್ಲಿ ಚಿ. ಉದಯಶಂಕರ್ ಮನೆಯಲ್ಲಿದ್ದು ಕಲಿಕೆ. ಈ ಎಲ್ಲ ಪ್ರಶ್ನೆಗಳಿಗೆ ಈ ವಿಡೀಯೋವನ್ನು ವೀಕ್ಷಿಸಿ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more