ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

Published : Jun 20, 2024, 04:54 PM IST

ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. 

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳಾದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ 17 ಮಂದಿಯನ್ನು ಬಂಧಿಸಿ ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ದರ್ಶನ್​ರ ವ್ಯಕ್ತಿತ್ವದ ಬಗ್ಗೆ ಈ ಹಿಂದೆಯೂ ಟೀಕೆಗಳು ವ್ಯಕ್ತವಾಗಿದ್ದವು. ಸದಾ ಒಂದಿಲ್ಲೊಂದು ವಿವಾದದಲ್ಲಿ ದರ್ಶನ್ ಹೆಸರು ಕೇಳಿ ಬರುತ್ತಲೇ ಇತ್ತು. ಅದೆಲ್ಲ ಏನೇ ಇದ್ದರು, ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. ಆಕ್ಟಿಂಗ್ ಇನ್​​ಸ್ಟಿಟ್ಯೂಷನ್​ಗೆ ಕಳಿಸಿದ್ದೆ ಇವರು, ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ?  ಚೆನೈನಲ್ಲಿ ಚಿ. ಉದಯಶಂಕರ್ ಮನೆಯಲ್ಲಿದ್ದು ಕಲಿಕೆ. ಈ ಎಲ್ಲ ಪ್ರಶ್ನೆಗಳಿಗೆ ಈ ವಿಡೀಯೋವನ್ನು ವೀಕ್ಷಿಸಿ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more