ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

Published : Jun 20, 2024, 04:54 PM IST

ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. 

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳಾದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ 17 ಮಂದಿಯನ್ನು ಬಂಧಿಸಿ ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ದರ್ಶನ್​ರ ವ್ಯಕ್ತಿತ್ವದ ಬಗ್ಗೆ ಈ ಹಿಂದೆಯೂ ಟೀಕೆಗಳು ವ್ಯಕ್ತವಾಗಿದ್ದವು. ಸದಾ ಒಂದಿಲ್ಲೊಂದು ವಿವಾದದಲ್ಲಿ ದರ್ಶನ್ ಹೆಸರು ಕೇಳಿ ಬರುತ್ತಲೇ ಇತ್ತು. ಅದೆಲ್ಲ ಏನೇ ಇದ್ದರು, ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. ಆಕ್ಟಿಂಗ್ ಇನ್​​ಸ್ಟಿಟ್ಯೂಷನ್​ಗೆ ಕಳಿಸಿದ್ದೆ ಇವರು, ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ?  ಚೆನೈನಲ್ಲಿ ಚಿ. ಉದಯಶಂಕರ್ ಮನೆಯಲ್ಲಿದ್ದು ಕಲಿಕೆ. ಈ ಎಲ್ಲ ಪ್ರಶ್ನೆಗಳಿಗೆ ಈ ವಿಡೀಯೋವನ್ನು ವೀಕ್ಷಿಸಿ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more