ಸೀತೆಯಾಗುವ ಮೊದಲು ಕೃಷ್ಣನ ದರ್ಶನ ಪಡೆದ ಸಹಜ ಸುಂದರಿ! ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಾಯಿಪಲ್ಲವಿ!

ಸೀತೆಯಾಗುವ ಮೊದಲು ಕೃಷ್ಣನ ದರ್ಶನ ಪಡೆದ ಸಹಜ ಸುಂದರಿ! ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಾಯಿಪಲ್ಲವಿ!

Published : Dec 24, 2023, 09:55 AM IST

ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಕೈಗೊಂಡಿದ್ದಾರೆ.

ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ(Sri Vidyavallabha Theertha Swamiji) ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ(Actress Sai Pallavi) ಅವರನ್ನು ಶ್ರೀ ಕೃಷ್ಣ ಮಠದ(Shri Krishna Math) ವತಿಯಿಂದ ಗೌರವಿಸಲಾಯಿತು. ಸಾಯಿ ಪಲ್ಲವಿ ಸದ್ಯ ಬಾಲಿವುಡ್‌ನ ರಾಮಾಯಣ(Ramayana) ಸಿನಿಮಾದಲ್ಲಿ ನಟಿಸುತ್ತಾರೆಂದು ಹೇಳಲಾಗುತ್ತಿದೆ. ರಣ್‌ಬೀರ್ ಜೋಡಿಯಾಗಿ ರಾಮನ ಪತ್ನಿ ಸೀತೆಯ ಪಾತ್ರದಲ್ಲಿ ನಟಿಸುತ್ತಾರೆನ್ನಲಾಗಿದೆ. ಹಿಂದಿಯ ಈ ಸಿನಿಮಾ ಮಾಡೋದಕ್ಕೂ ಮೊದಲು ಕೆಲ ಪವರ್ಫುಲ್ ದೇವಸ್ಥಾನಗಳ ಭೇಟಿ ಮಾಡಲು ಸಾಯಿ ಪಲ್ಲವಿ ನಿರ್ಧರಿಸಿದ್ದು ಉಡುಪಿಯ ಶ್ರೀಕೃಷ್ಣ ದೇವಾಲಯ ದರ್ಶನ ಮಾಡಿಕೊಂಡಿದ್ದಾರೆನ್ನುತ್ತವೆ ಆಪ್ತ ಮೂಲಗಳು. ಕಾಶ್ಮೀರಿ ಫೈಲ್ಸ್ ಸಿನಿಮಾ ವಿರುದ್ಧ ಮಾತನಾಡಿ ಹಿಂದೂಗಳ ವಿರೋಧ ಕಟ್ಟಿಕೊಂಡ ಸಾಯಿ ಪಲ್ಲವಿ ನಂತರ ಕ್ಷಮೆ ಯಾಚಿಸಿದ್ದರು. ಇತ್ತೀಚೆಗೆ ಯಶ್ 19 ಸಿನಿಮಾ ಟಾಕ್ಸಿಕ್‌ಗೆ ಹೀರೋಯಿನ್ ಆಗ್ತಾರೆಂಬ ಸುದ್ದಿಯೂ ದಟ್ಟವಾಗಿತ್ತು. ಇದಾದ ನಂತರ ಸಾಯಿ ಪಲ್ಲವಿ ದೊಡ್ಡ ಸುದ್ದಿಯಾಗಲಿಲ್ಲ. ಇದೀಗ ರಾಮಾಯಣ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇದೀಗ ಶ್ರೀಕೃಷ್ಣ ಮಠಕ್ಕೆ ಬೇಟಿ ನೀಡಿರುವ ಸಾಯಿ ಪಲ್ಲವಿ ಫೋಟೊಗಳು ವೈರಲ್ ಆಗಿವೆ.

ಇದನ್ನೂ ವೀಕ್ಷಿಸಿ:  ಈ ವಾರ ಕಿಚ್ಚನ ಪಂಚಾಯ್ತಿಗೆ ಸುದೀಪ್ ಬರಲ್ಲ..! ಕಿಚ್ಚನ ಪಂಚಾಯ್ತಿಗೆ ಶೃತಿ ಎಂಟ್ರಿ..!

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more