ಧ್ರುವ ಸರ್ಜಾ ಹುಟ್ಟುಹಬ್ಬ: ವಿಶಾಖಪಟ್ಟಣಂಗೆ ಪ್ರಯಾಣಿಸುತ್ತಿರುವ ಪ್ರಿನ್ಸ್!

ಧ್ರುವ ಸರ್ಜಾ ಹುಟ್ಟುಹಬ್ಬ: ವಿಶಾಖಪಟ್ಟಣಂಗೆ ಪ್ರಯಾಣಿಸುತ್ತಿರುವ ಪ್ರಿನ್ಸ್!

Suvarna News   | Asianet News
Published : Oct 04, 2021, 04:15 PM IST

ಸ್ಯಾಂಡಲ್‌ವುಡ್‌ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೊರೋನಾ ಸೋಂಕನ್ನು ಗಮನದಲ್ಲಿ ಇಟ್ಟುಕೊಂಡು ಈ ವರ್ಷ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಅಕ್ಟೋಬರ್ 6ರಂದು 33ರ ವಸಂತಕ್ಕೆ ಕಾಲಿಡುತ್ತಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆಂದು ವಿಶಾಖಪಟ್ಟಣಂ ತೆರಳುತ್ತಿರುವೆ. ದಯವಿಟ್ಟು ಯಾರೂ ಪ್ರಯಾಣ ಮಾಡಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
 

ಸ್ಯಾಂಡಲ್‌ವುಡ್‌ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೊರೋನಾ ಸೋಂಕನ್ನು ಗಮನದಲ್ಲಿ ಇಟ್ಟುಕೊಂಡು ಈ ವರ್ಷ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಅಕ್ಟೋಬರ್ 6ರಂದು 33ರ ವಸಂತಕ್ಕೆ ಕಾಲಿಡುತ್ತಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆಂದು ವಿಶಾಖಪಟ್ಟಣಂ ತೆರಳುತ್ತಿರುವೆ. ದಯವಿಟ್ಟು ಯಾರೂ ಪ್ರಯಾಣ ಮಾಡಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asinet Suvarna Entertainment

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!