ಕೆಜಿಎಫ್ ಚಾಚಾ ಹರೀಶ್ ರಾಯ್‌ ಹೋರಾಡುತ್ತಿರುವ ಕ್ಯಾನ್ಸರ್‌ ಯುದ್ಧದ ಕಥೆ

ಕೆಜಿಎಫ್ ಚಾಚಾ ಹರೀಶ್ ರಾಯ್‌ ಹೋರಾಡುತ್ತಿರುವ ಕ್ಯಾನ್ಸರ್‌ ಯುದ್ಧದ ಕಥೆ

Published : Nov 19, 2024, 10:38 PM IST

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಹರೀಶ್ ರೈ ಅವರಿಗೆ ಶೇ.30ರಷ್ಟು ಕ್ಯಾನ್ಸರ್ ಗುಣಮುಖವಾಗಿದೆ. ರಾಕಿಂಗ್ ಸ್ಟಾರ್ ಯಶ್ ಮತ್ತು ಶಿವಣ್ಣ ಅವರ ಬೆಂಬಲ, ಮಂತ್ರಾಲಯದ ರಾಯರ ಆಶೀರ್ವಾದದಿಂದ ಹರೀಶ್ ರೈ ಈ ಯುದ್ಧವನ್ನು ಗೆದ್ದಿದ್ದಾರೆ.

ಕೆಜಿಎಫ್ ಚಾಚಾ ನಿಟ್ಟುಸಿರು ಬಿಟ್ಟಿದ್ದಾರೆ. ಹೊಸಿಲವರೆಗೆ ಬಂದಿದ್ದ ಕಂಟಕ ಈಗ ದೂರ ನಿಂತಿದೆ. ಇನ್ನೇನು ಮುಗಿಯಿತು ಕತೆ ಎನ್ನುವಾಗಲೇ ಹೊಸ ಬೆಳಕು ನಕ್ಕಿದೆ. ಖುದ್ದು ರಾಕಿಭಾಯ್ ಹೆಗಲ ಮೇಲೆ ಕೈ ಹಾಕಿದ್ದಾರೆ. ಶಿವಣ್ಣ ಧೈರ್ಯ ತುಂಬಿದ್ದಾರೆ. ಹಡೆದವ್ವ ಮಗನ ಆರೋಗ್ಯಕ್ಕೆ ಹರಕೆ ಹೊತ್ತಿದ್ದಾರೆ. ಹಾಗಿದ್ದರೆ ಚಾಚಾ ಹರೀಶ್ ರೈ ಯಾವ ಅಪಾಯದಿಂದ ಪಾರಾದರು ? ಹೇಗೆ ಎಲ್ಲರೂ ಕೈ ಹಿಡಿದರು ? ಆ ಯುದ್ಧ ಗೆದ್ದ ಕಥನ ಇಲ್ಲಿದೆ.

ಹರೀಶ್ ರೈಗೆ ಇನ್ನೊಂದು ಮಹಾ ಶಕ್ತಿ ಕೈ ಹಿಡಿದಿದೆ. ಅದು ಬೇರಾರೂ ಅಲ್ಲ. ಮಂತ್ರಾಲಯದ ರಾಯರು. ಯಾವಾಗ ಆರೋಗ್ಯ ಹೀಗಾಯಿತೊ. ತಕ್ಷಣ ರೈ ಗುರುರಾಯರಿಗೆ ಮೊರೆ ಹೋದರು. ಆಗ ಅಲ್ಲಿಂದ ಬಂದ ಮಂತ್ರಾಕ್ಷತೆ...ಈಗಲೂ ಅವರಿಗೆ ದಾರಿ ದೀಪವಾಗಿದೆ. ಸ್ಯಾಂಡಲ್​ವುಡ್​ನ ಪ್ರತಿಭಾನ್ವಿತ ನಟ ಹರೀಶ್ ರಾಯ್  ಮಾರಣಾಂತಿಕ ಕ್ಯಾನ್ಸರ್ ಜೊತೆ  ಹೋರಾಡಿ ‘ಶೇ.30ರಷ್ಟು ಕ್ಯಾನ್ಸರ್ ಗುಣವಾಗಿದೆ  ಎಂದು ವೈದ್ಯರ ಅಭಯ ನೀಡಿದ್ದಾರೆ. ಒಟ್ಟಾರೆ ನಟ ಹರೀಶ್ ರೈ ಒಂದು ದೊಡ್ಡ ಯುದ್ಧ ಗೆದ್ದಿದ್ದಾರೆ ಅಂದ್ರೆ ತಪ್ಪಾಗಲ್ಲ.

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more