ಕೆಜಿಎಫ್ ಚಾಚಾ ಹರೀಶ್ ರಾಯ್‌ ಹೋರಾಡುತ್ತಿರುವ ಕ್ಯಾನ್ಸರ್‌ ಯುದ್ಧದ ಕಥೆ

ಕೆಜಿಎಫ್ ಚಾಚಾ ಹರೀಶ್ ರಾಯ್‌ ಹೋರಾಡುತ್ತಿರುವ ಕ್ಯಾನ್ಸರ್‌ ಯುದ್ಧದ ಕಥೆ

Published : Nov 19, 2024, 10:38 PM IST

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಹರೀಶ್ ರೈ ಅವರಿಗೆ ಶೇ.30ರಷ್ಟು ಕ್ಯಾನ್ಸರ್ ಗುಣಮುಖವಾಗಿದೆ. ರಾಕಿಂಗ್ ಸ್ಟಾರ್ ಯಶ್ ಮತ್ತು ಶಿವಣ್ಣ ಅವರ ಬೆಂಬಲ, ಮಂತ್ರಾಲಯದ ರಾಯರ ಆಶೀರ್ವಾದದಿಂದ ಹರೀಶ್ ರೈ ಈ ಯುದ್ಧವನ್ನು ಗೆದ್ದಿದ್ದಾರೆ.

ಕೆಜಿಎಫ್ ಚಾಚಾ ನಿಟ್ಟುಸಿರು ಬಿಟ್ಟಿದ್ದಾರೆ. ಹೊಸಿಲವರೆಗೆ ಬಂದಿದ್ದ ಕಂಟಕ ಈಗ ದೂರ ನಿಂತಿದೆ. ಇನ್ನೇನು ಮುಗಿಯಿತು ಕತೆ ಎನ್ನುವಾಗಲೇ ಹೊಸ ಬೆಳಕು ನಕ್ಕಿದೆ. ಖುದ್ದು ರಾಕಿಭಾಯ್ ಹೆಗಲ ಮೇಲೆ ಕೈ ಹಾಕಿದ್ದಾರೆ. ಶಿವಣ್ಣ ಧೈರ್ಯ ತುಂಬಿದ್ದಾರೆ. ಹಡೆದವ್ವ ಮಗನ ಆರೋಗ್ಯಕ್ಕೆ ಹರಕೆ ಹೊತ್ತಿದ್ದಾರೆ. ಹಾಗಿದ್ದರೆ ಚಾಚಾ ಹರೀಶ್ ರೈ ಯಾವ ಅಪಾಯದಿಂದ ಪಾರಾದರು ? ಹೇಗೆ ಎಲ್ಲರೂ ಕೈ ಹಿಡಿದರು ? ಆ ಯುದ್ಧ ಗೆದ್ದ ಕಥನ ಇಲ್ಲಿದೆ.

ಹರೀಶ್ ರೈಗೆ ಇನ್ನೊಂದು ಮಹಾ ಶಕ್ತಿ ಕೈ ಹಿಡಿದಿದೆ. ಅದು ಬೇರಾರೂ ಅಲ್ಲ. ಮಂತ್ರಾಲಯದ ರಾಯರು. ಯಾವಾಗ ಆರೋಗ್ಯ ಹೀಗಾಯಿತೊ. ತಕ್ಷಣ ರೈ ಗುರುರಾಯರಿಗೆ ಮೊರೆ ಹೋದರು. ಆಗ ಅಲ್ಲಿಂದ ಬಂದ ಮಂತ್ರಾಕ್ಷತೆ...ಈಗಲೂ ಅವರಿಗೆ ದಾರಿ ದೀಪವಾಗಿದೆ. ಸ್ಯಾಂಡಲ್​ವುಡ್​ನ ಪ್ರತಿಭಾನ್ವಿತ ನಟ ಹರೀಶ್ ರಾಯ್  ಮಾರಣಾಂತಿಕ ಕ್ಯಾನ್ಸರ್ ಜೊತೆ  ಹೋರಾಡಿ ‘ಶೇ.30ರಷ್ಟು ಕ್ಯಾನ್ಸರ್ ಗುಣವಾಗಿದೆ  ಎಂದು ವೈದ್ಯರ ಅಭಯ ನೀಡಿದ್ದಾರೆ. ಒಟ್ಟಾರೆ ನಟ ಹರೀಶ್ ರೈ ಒಂದು ದೊಡ್ಡ ಯುದ್ಧ ಗೆದ್ದಿದ್ದಾರೆ ಅಂದ್ರೆ ತಪ್ಪಾಗಲ್ಲ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more