ವಿಷ್ಣು ಅವಹೇಳನ ಮಾಡಿದ ತೆಲುಗು ನಟನಿಗೆ ಹುಚ್ಚ ವೆಂಕಟ್ ಖಡಕ್ ವಾರ್ನಿಂಗ್

ವಿಷ್ಣು ಅವಹೇಳನ ಮಾಡಿದ ತೆಲುಗು ನಟನಿಗೆ ಹುಚ್ಚ ವೆಂಕಟ್ ಖಡಕ್ ವಾರ್ನಿಂಗ್

Suvarna News   | Asianet News
Published : Dec 13, 2020, 03:12 PM IST

ಹಿರಿಯ ನಟ ವಿಷ್ಣುವರ್ಧನ್ ಬಗ್ಗೆ ಟಾಲಿವುಡ್ ನಟ ವಿಜಯ್ ರಂಗರಾಜು ಅವಹೇಳನಾಕರಿಯಾಗಿ ಮಾತನಾಡಿರುವುದಕ್ಕೆ ನಟ ಹುಚ್ಚ ವೆಂಕಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನನ್ ಮಗಂದ್' ಎಂದು ಎಂದಿನಂತೆ ಮಾತು ಆರಂಭಿಸಿದ ನಟ  ತೆಲುಗು ನಟನಿಗೆ ವಾರ್ನ್ ಮಾಡಿದ್ದಾರೆ.

ಹಿರಿಯ ನಟ ವಿಷ್ಣುವರ್ಧನ್ ಬಗ್ಗೆ ಟಾಲಿವುಡ್ ನಟ ವಿಜಯ್ ರಂಗರಾಜು ಅವಹೇಳನಾಕರಿಯಾಗಿ ಮಾತನಾಡಿರುವುದಕ್ಕೆ ನಟ ಹುಚ್ಚ ವೆಂಕಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನನ್ ಮಗಂದ್' ಎಂದು ಎಂದಿನಂತೆ ಮಾತು ಆರಂಭಿಸಿದ ನಟ  ತೆಲುಗು ನಟನಿಗೆ ವಾರ್ನ್ ಮಾಡಿದ್ದಾರೆ.

ವಿಷ್ಣುವರ್ಧನ್ ಬಗ್ಗೆ ಅವಹೇಳನ ಮಾತು: ತೆಲುಗು ನಟನಿಗೆ ಪವರ್ ಸ್ಟಾರ್ ಖಡಕ್ ಎಚ್ಚರಿಕೆ!

ಇದು ರಂಗರಾಜು ಅವರಿಗೆ ಹೇಳುತ್ತಿರುವುದು. ಏನಂತ ಮಾತನಾಡಿದ್ದೀರಿ ವಿಷ್ಣುವರ್ಧನ್ ಬಗ್ಗೆ..? ಅವರ ಬಗ್ಗೆ ನಿಮಗೇನು ಗೊತ್ತು..? ಅವರು ಸಿನಿಮಾದಿಂದ ಮಾತ್ರ ಫೇಮಸ್ ಆಗಿದ್ದಲ್ಲ, ಅವರ ವ್ಯಕ್ತಿತ್ವದಿಂದಾನೂ ಫೇಮಸ್ ಆಗಿದ್ದಾರೆ ಎಂದಿದ್ದಾರೆ. ಹುಚ್ಚ ವೆಂಕಟ್ ಏನ್ ಹೇಳಿದ್ದಾರೆ..? ಇಲ್ಲಿ ನೋಡಿ ವಿಡಿಯೋ
 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?