ವಿಷ್ಣು ಅವಹೇಳನ ಮಾಡಿದ ತೆಲುಗು ನಟನಿಗೆ ಹುಚ್ಚ ವೆಂಕಟ್ ಖಡಕ್ ವಾರ್ನಿಂಗ್

ವಿಷ್ಣು ಅವಹೇಳನ ಮಾಡಿದ ತೆಲುಗು ನಟನಿಗೆ ಹುಚ್ಚ ವೆಂಕಟ್ ಖಡಕ್ ವಾರ್ನಿಂಗ್

Suvarna News   | Asianet News
Published : Dec 13, 2020, 03:12 PM IST

ಹಿರಿಯ ನಟ ವಿಷ್ಣುವರ್ಧನ್ ಬಗ್ಗೆ ಟಾಲಿವುಡ್ ನಟ ವಿಜಯ್ ರಂಗರಾಜು ಅವಹೇಳನಾಕರಿಯಾಗಿ ಮಾತನಾಡಿರುವುದಕ್ಕೆ ನಟ ಹುಚ್ಚ ವೆಂಕಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನನ್ ಮಗಂದ್' ಎಂದು ಎಂದಿನಂತೆ ಮಾತು ಆರಂಭಿಸಿದ ನಟ  ತೆಲುಗು ನಟನಿಗೆ ವಾರ್ನ್ ಮಾಡಿದ್ದಾರೆ.

ಹಿರಿಯ ನಟ ವಿಷ್ಣುವರ್ಧನ್ ಬಗ್ಗೆ ಟಾಲಿವುಡ್ ನಟ ವಿಜಯ್ ರಂಗರಾಜು ಅವಹೇಳನಾಕರಿಯಾಗಿ ಮಾತನಾಡಿರುವುದಕ್ಕೆ ನಟ ಹುಚ್ಚ ವೆಂಕಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನನ್ ಮಗಂದ್' ಎಂದು ಎಂದಿನಂತೆ ಮಾತು ಆರಂಭಿಸಿದ ನಟ  ತೆಲುಗು ನಟನಿಗೆ ವಾರ್ನ್ ಮಾಡಿದ್ದಾರೆ.

ವಿಷ್ಣುವರ್ಧನ್ ಬಗ್ಗೆ ಅವಹೇಳನ ಮಾತು: ತೆಲುಗು ನಟನಿಗೆ ಪವರ್ ಸ್ಟಾರ್ ಖಡಕ್ ಎಚ್ಚರಿಕೆ!

ಇದು ರಂಗರಾಜು ಅವರಿಗೆ ಹೇಳುತ್ತಿರುವುದು. ಏನಂತ ಮಾತನಾಡಿದ್ದೀರಿ ವಿಷ್ಣುವರ್ಧನ್ ಬಗ್ಗೆ..? ಅವರ ಬಗ್ಗೆ ನಿಮಗೇನು ಗೊತ್ತು..? ಅವರು ಸಿನಿಮಾದಿಂದ ಮಾತ್ರ ಫೇಮಸ್ ಆಗಿದ್ದಲ್ಲ, ಅವರ ವ್ಯಕ್ತಿತ್ವದಿಂದಾನೂ ಫೇಮಸ್ ಆಗಿದ್ದಾರೆ ಎಂದಿದ್ದಾರೆ. ಹುಚ್ಚ ವೆಂಕಟ್ ಏನ್ ಹೇಳಿದ್ದಾರೆ..? ಇಲ್ಲಿ ನೋಡಿ ವಿಡಿಯೋ
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!