ಜೈಲಿನಲ್ಲಿ ನಟ ದರ್ಶನ್ ಮತ್ತು ನಟಿ ಪವಿತ್ರಾಗೌಡ ನಡುವೆ ಬ್ರೇಕಪ್ ಆಯ್ತಾ? ಹೆಂಡ್ತಿ ಮಾತಿಗೆ ಕಟ್ಟುಬಿದ್ದನಾ ಕಾಟೇರಾ?

ಜೈಲಿನಲ್ಲಿ ನಟ ದರ್ಶನ್ ಮತ್ತು ನಟಿ ಪವಿತ್ರಾಗೌಡ ನಡುವೆ ಬ್ರೇಕಪ್ ಆಯ್ತಾ? ಹೆಂಡ್ತಿ ಮಾತಿಗೆ ಕಟ್ಟುಬಿದ್ದನಾ ಕಾಟೇರಾ?

Published : Jul 26, 2024, 06:53 PM IST

ನಟಿ ಪವಿತ್ರಾಗೌಡಗೆ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿ ಕೊಲೆ ಮಾಡಿದ ಕೇಸಿನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಪವಿತ್ರಾಗೌಡಳಿಂದ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ..

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿಗೆ ಬಂದು ತಿಂಗಳಾಯ್ತು. ಗೆಳತಿಯ ಕಡೆ ತಿರುಗಿ ನೋಡ್ತಾ ಇಲ್ಲ ಡೆವಿಲ್ ಹೀರೋ ದರ್ಶನ್.  ಹೆಂಡತಿ ಮಾತಿಗೆ ಕಾಟೇರ ಕಟ್ಟುಬಿದ್ದನಾ ಅನ್ನೋ ಪ್ರಶ್ನೆ ಮೂಡಿದೆ.. ಡೆವಿಲ್ ಪಡೆ ಇಬ್ಭಾಗವಾಯ್ತಾ ಅನ್ನೋ ಅನುಮಾನ ಹುಟ್ಟಿದೆ..? ಅಸಲಿಗೆ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಲ್ಲಿ ದರ್ಶನ್‌ಗೆ ಪವಿತ್ರಾಗೌಡ ಜೊತೆ ಮಾತಾಡೋಕೆ ಅವಕಾಶವಿದ್ದರೂ ಯಾಕೆ ಮನಸ್ಸು ಮಾಡಿಲ್ಲ? ಮರ್ಡರ್ ಮಿಸ್ಟರಿಯಾಗಿ ಕನ್ವರ್ಟ್ ಆದ ಆ ಲವ್ ಸ್ಟೋರಿಲಿ ಬ್ರೇಕಪ್ ಅನ್ನೋ ಟ್ವಿಸ್ಟ್ ಬಂದಿದೆಯಾ ಎನ್ನುವ ಅನುಮಾನ ಮೂಡಿದೆ.

ರೇಣುಕಾಸ್ವಾಮಿಯ ಕೊಲೆ ಆರೋಪದಲ್ಲಿ ದರ್ಶನ್ ಜೈಲುಪಾಲಾಗಿದಾನೆ. ಅವನ ಜೊತೆಗೆ, ಇಡೀ ಡಿಗ್ಯಾಂಗೇ ಕಂಬಿ ಎಣಿಸ್ತಾ ಇದೆ. ಇದರ ಮಧ್ಯೆ, ಎರಡು ಸುದ್ದಿಗಳು ಸದ್ದು ಮಾಡ್ತಿದ್ದಾವೆ.. ಒಂದು ದರ್ಶನ್ ಪವಿತ್ರಾ ಗೌಡ ಬ್ರೇಕ್ ಅಪ್ ಕತೆಯಾದ್ರೆ, ಇನ್ನೊಂದು ಸಂಧಾನದ ಕತೆ. ಅಷ್ಟಕ್ಕೂ ಹೆಂಗಿದ್ದ ದರ್ಶನ್ ಹೆಂಗಾಗೋದಾ. ಅವನ ಮತ್ತು  ಪವಿತ್ರಾ ಗೌಡ ನಡುವಿನ ಕಂದಕ ನಿರ್ಮಾಣವಾಗಿದ್ದು ಯಾಕೆ? ಹೇಗೆ? ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ದರ್ಶನ್ ಜೈಲಿಗೆ ಹೋದಾಗ ಆತನ ಪರ ಯಾರು ನಿಲ್ತಾರೆ ಅನ್ನೋ ಪ್ರಶ್ನೆ ಬೃಹದಾಕಾರವಾಗಿ ಕಾಡ್ತಾ ಇತ್ತು. ಆತನ ಅಭಿಮಾನಿಗಳು ನೆಚ್ಚಿನ ನಟನಿಗೋಸ್ಕರ ಗದ್ದಲ ಮಾಡ್ತಾ ಇದ್ರೆ, ಸದ್ದೇ ಇಲ್ಲದ ಅವನ ಪರ ನಿಂತಿದ್ದು ಒಬ್ಬರೇ, ಪತ್ನಿ ವಿಜಯಲಕ್ಷ್ಮಿ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more