ಜೈಲಿನಲ್ಲಿ ನಟ ದರ್ಶನ್ ಮತ್ತು ನಟಿ ಪವಿತ್ರಾಗೌಡ ನಡುವೆ ಬ್ರೇಕಪ್ ಆಯ್ತಾ? ಹೆಂಡ್ತಿ ಮಾತಿಗೆ ಕಟ್ಟುಬಿದ್ದನಾ ಕಾಟೇರಾ?

ಜೈಲಿನಲ್ಲಿ ನಟ ದರ್ಶನ್ ಮತ್ತು ನಟಿ ಪವಿತ್ರಾಗೌಡ ನಡುವೆ ಬ್ರೇಕಪ್ ಆಯ್ತಾ? ಹೆಂಡ್ತಿ ಮಾತಿಗೆ ಕಟ್ಟುಬಿದ್ದನಾ ಕಾಟೇರಾ?

Published : Jul 26, 2024, 06:53 PM IST

ನಟಿ ಪವಿತ್ರಾಗೌಡಗೆ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿ ಕೊಲೆ ಮಾಡಿದ ಕೇಸಿನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಪವಿತ್ರಾಗೌಡಳಿಂದ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ..

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿಗೆ ಬಂದು ತಿಂಗಳಾಯ್ತು. ಗೆಳತಿಯ ಕಡೆ ತಿರುಗಿ ನೋಡ್ತಾ ಇಲ್ಲ ಡೆವಿಲ್ ಹೀರೋ ದರ್ಶನ್.  ಹೆಂಡತಿ ಮಾತಿಗೆ ಕಾಟೇರ ಕಟ್ಟುಬಿದ್ದನಾ ಅನ್ನೋ ಪ್ರಶ್ನೆ ಮೂಡಿದೆ.. ಡೆವಿಲ್ ಪಡೆ ಇಬ್ಭಾಗವಾಯ್ತಾ ಅನ್ನೋ ಅನುಮಾನ ಹುಟ್ಟಿದೆ..? ಅಸಲಿಗೆ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಲ್ಲಿ ದರ್ಶನ್‌ಗೆ ಪವಿತ್ರಾಗೌಡ ಜೊತೆ ಮಾತಾಡೋಕೆ ಅವಕಾಶವಿದ್ದರೂ ಯಾಕೆ ಮನಸ್ಸು ಮಾಡಿಲ್ಲ? ಮರ್ಡರ್ ಮಿಸ್ಟರಿಯಾಗಿ ಕನ್ವರ್ಟ್ ಆದ ಆ ಲವ್ ಸ್ಟೋರಿಲಿ ಬ್ರೇಕಪ್ ಅನ್ನೋ ಟ್ವಿಸ್ಟ್ ಬಂದಿದೆಯಾ ಎನ್ನುವ ಅನುಮಾನ ಮೂಡಿದೆ.

ರೇಣುಕಾಸ್ವಾಮಿಯ ಕೊಲೆ ಆರೋಪದಲ್ಲಿ ದರ್ಶನ್ ಜೈಲುಪಾಲಾಗಿದಾನೆ. ಅವನ ಜೊತೆಗೆ, ಇಡೀ ಡಿಗ್ಯಾಂಗೇ ಕಂಬಿ ಎಣಿಸ್ತಾ ಇದೆ. ಇದರ ಮಧ್ಯೆ, ಎರಡು ಸುದ್ದಿಗಳು ಸದ್ದು ಮಾಡ್ತಿದ್ದಾವೆ.. ಒಂದು ದರ್ಶನ್ ಪವಿತ್ರಾ ಗೌಡ ಬ್ರೇಕ್ ಅಪ್ ಕತೆಯಾದ್ರೆ, ಇನ್ನೊಂದು ಸಂಧಾನದ ಕತೆ. ಅಷ್ಟಕ್ಕೂ ಹೆಂಗಿದ್ದ ದರ್ಶನ್ ಹೆಂಗಾಗೋದಾ. ಅವನ ಮತ್ತು  ಪವಿತ್ರಾ ಗೌಡ ನಡುವಿನ ಕಂದಕ ನಿರ್ಮಾಣವಾಗಿದ್ದು ಯಾಕೆ? ಹೇಗೆ? ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ದರ್ಶನ್ ಜೈಲಿಗೆ ಹೋದಾಗ ಆತನ ಪರ ಯಾರು ನಿಲ್ತಾರೆ ಅನ್ನೋ ಪ್ರಶ್ನೆ ಬೃಹದಾಕಾರವಾಗಿ ಕಾಡ್ತಾ ಇತ್ತು. ಆತನ ಅಭಿಮಾನಿಗಳು ನೆಚ್ಚಿನ ನಟನಿಗೋಸ್ಕರ ಗದ್ದಲ ಮಾಡ್ತಾ ಇದ್ರೆ, ಸದ್ದೇ ಇಲ್ಲದ ಅವನ ಪರ ನಿಂತಿದ್ದು ಒಬ್ಬರೇ, ಪತ್ನಿ ವಿಜಯಲಕ್ಷ್ಮಿ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more