ಜೈಲಿನಲ್ಲಿ ನಟ ದರ್ಶನ್ ಮತ್ತು ನಟಿ ಪವಿತ್ರಾಗೌಡ ನಡುವೆ ಬ್ರೇಕಪ್ ಆಯ್ತಾ? ಹೆಂಡ್ತಿ ಮಾತಿಗೆ ಕಟ್ಟುಬಿದ್ದನಾ ಕಾಟೇರಾ?

ಜೈಲಿನಲ್ಲಿ ನಟ ದರ್ಶನ್ ಮತ್ತು ನಟಿ ಪವಿತ್ರಾಗೌಡ ನಡುವೆ ಬ್ರೇಕಪ್ ಆಯ್ತಾ? ಹೆಂಡ್ತಿ ಮಾತಿಗೆ ಕಟ್ಟುಬಿದ್ದನಾ ಕಾಟೇರಾ?

Published : Jul 26, 2024, 06:53 PM IST

ನಟಿ ಪವಿತ್ರಾಗೌಡಗೆ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿ ಕೊಲೆ ಮಾಡಿದ ಕೇಸಿನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಪವಿತ್ರಾಗೌಡಳಿಂದ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ..

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿಗೆ ಬಂದು ತಿಂಗಳಾಯ್ತು. ಗೆಳತಿಯ ಕಡೆ ತಿರುಗಿ ನೋಡ್ತಾ ಇಲ್ಲ ಡೆವಿಲ್ ಹೀರೋ ದರ್ಶನ್.  ಹೆಂಡತಿ ಮಾತಿಗೆ ಕಾಟೇರ ಕಟ್ಟುಬಿದ್ದನಾ ಅನ್ನೋ ಪ್ರಶ್ನೆ ಮೂಡಿದೆ.. ಡೆವಿಲ್ ಪಡೆ ಇಬ್ಭಾಗವಾಯ್ತಾ ಅನ್ನೋ ಅನುಮಾನ ಹುಟ್ಟಿದೆ..? ಅಸಲಿಗೆ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಲ್ಲಿ ದರ್ಶನ್‌ಗೆ ಪವಿತ್ರಾಗೌಡ ಜೊತೆ ಮಾತಾಡೋಕೆ ಅವಕಾಶವಿದ್ದರೂ ಯಾಕೆ ಮನಸ್ಸು ಮಾಡಿಲ್ಲ? ಮರ್ಡರ್ ಮಿಸ್ಟರಿಯಾಗಿ ಕನ್ವರ್ಟ್ ಆದ ಆ ಲವ್ ಸ್ಟೋರಿಲಿ ಬ್ರೇಕಪ್ ಅನ್ನೋ ಟ್ವಿಸ್ಟ್ ಬಂದಿದೆಯಾ ಎನ್ನುವ ಅನುಮಾನ ಮೂಡಿದೆ.

ರೇಣುಕಾಸ್ವಾಮಿಯ ಕೊಲೆ ಆರೋಪದಲ್ಲಿ ದರ್ಶನ್ ಜೈಲುಪಾಲಾಗಿದಾನೆ. ಅವನ ಜೊತೆಗೆ, ಇಡೀ ಡಿಗ್ಯಾಂಗೇ ಕಂಬಿ ಎಣಿಸ್ತಾ ಇದೆ. ಇದರ ಮಧ್ಯೆ, ಎರಡು ಸುದ್ದಿಗಳು ಸದ್ದು ಮಾಡ್ತಿದ್ದಾವೆ.. ಒಂದು ದರ್ಶನ್ ಪವಿತ್ರಾ ಗೌಡ ಬ್ರೇಕ್ ಅಪ್ ಕತೆಯಾದ್ರೆ, ಇನ್ನೊಂದು ಸಂಧಾನದ ಕತೆ. ಅಷ್ಟಕ್ಕೂ ಹೆಂಗಿದ್ದ ದರ್ಶನ್ ಹೆಂಗಾಗೋದಾ. ಅವನ ಮತ್ತು  ಪವಿತ್ರಾ ಗೌಡ ನಡುವಿನ ಕಂದಕ ನಿರ್ಮಾಣವಾಗಿದ್ದು ಯಾಕೆ? ಹೇಗೆ? ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ದರ್ಶನ್ ಜೈಲಿಗೆ ಹೋದಾಗ ಆತನ ಪರ ಯಾರು ನಿಲ್ತಾರೆ ಅನ್ನೋ ಪ್ರಶ್ನೆ ಬೃಹದಾಕಾರವಾಗಿ ಕಾಡ್ತಾ ಇತ್ತು. ಆತನ ಅಭಿಮಾನಿಗಳು ನೆಚ್ಚಿನ ನಟನಿಗೋಸ್ಕರ ಗದ್ದಲ ಮಾಡ್ತಾ ಇದ್ರೆ, ಸದ್ದೇ ಇಲ್ಲದ ಅವನ ಪರ ನಿಂತಿದ್ದು ಒಬ್ಬರೇ, ಪತ್ನಿ ವಿಜಯಲಕ್ಷ್ಮಿ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more