ಥ್ರಿಲಿಂಗ್‌ ಸಿನಿಮಾ 'ತ್ರಿಕೋನ' ನೋಡಿದ ಸ್ಯಾಂಡಲ್‌ವುಡ್ ಸ್ಟಾರ್ಸ್‌ ಏನಂದ್ರು?

ಥ್ರಿಲಿಂಗ್‌ ಸಿನಿಮಾ 'ತ್ರಿಕೋನ' ನೋಡಿದ ಸ್ಯಾಂಡಲ್‌ವುಡ್ ಸ್ಟಾರ್ಸ್‌ ಏನಂದ್ರು?

Published : Apr 09, 2022, 04:55 PM ISTUpdated : Apr 09, 2022, 05:08 PM IST

ಕನ್ನಡದ ಬಹುತೇಕ ಪೋಷಕ ನಟರೇ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ,  ಮನುಷ್ಯನ ಮೂರು ಮುಖ್ಯ ಗುಣಗಳಾದ ತಾಳ್ಮೆ, ಅಹಂ, ಶಕ್ತಿ ಈ ಮೂರರಲ್ಲಿ ಯಾವುದು ಗೆಲ್ಲುತ್ತದೆ ಎಂಬುದನ್ನು ಹೇಳಲು ಸಾಧ್ಯವೇ ಎನ್ನುವ ಕುತೂಹಲಕ್ಕೆ ಉತ್ತರ ಕೊಡುವ ಚಿತ್ರವೇ ‘ತ್ರಿಕೋನ'.  

ಕನ್ನಡದ ಬಹುತೇಕ ಪೋಷಕ ನಟರೇ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ,  ಮನುಷ್ಯನ ಮೂರು ಮುಖ್ಯ ಗುಣಗಳಾದ ತಾಳ್ಮೆ, ಅಹಂ, ಶಕ್ತಿ ಈ ಮೂರರಲ್ಲಿ ಯಾವುದು ಗೆಲ್ಲುತ್ತದೆ ಎಂಬುದನ್ನು ಹೇಳಲು ಸಾಧ್ಯವೇ ಎನ್ನುವ ಕುತೂಹಲಕ್ಕೆ ಉತ್ತರ ಕೊಡುವ ಚಿತ್ರವೇ ‘ತ್ರಿಕೋನ'.

ಥ್ರಿಲ್ಲರ್‌ ನೆರಳಿನಲ್ಲಿ ಸಾಗುವ ಇಂಥ ಗಂಭೀರ ಕತೆಯಲ್ಲಿ ನಗಿಸುವುದಕ್ಕಾಗಿಯೇ ಸಾಧು ಕೋಕಿಲ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸಾಂಗ್ಲಿಯಾನ ಮಾತುಗಳೇ ಪ್ರೇಕ್ಷಕನಿಗೆ ಮನರಂಜನೆಯ ಟಾನಿಕ್‌. ಈ ಚಿತ್ರವನ್ನು ಸ್ಯಾಂಡಲ್‌ವುಡ್‌ ಸೆಲಬ್ರಿಟಿಗಳು ವೀಕ್ಷಿಸಿದ್ದಾರೆ. ಅದ್ಭುತವಾದ ಸಿನಿಮಾ ಎಂದು ಪ್ರತಿಕ್ರಿಯಿಸಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more