ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

Published : Nov 29, 2024, 01:39 PM ISTUpdated : Nov 29, 2024, 07:51 PM IST

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ...

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈ.ಕೆ ಎಂಟರ್​ಟೈನ್​ಮೆಂಟ್ ಸಂಸ್ಥೆ ಜೊತೆ ಕೈ ಜೋಡಿಸಿರೋ ಭಟ್ರು 'ಮನದ ಕಡಲು' ಅನ್ನೋ ಹೊಸ ಸಿನಿಮಾ ರೆಡಿಮಾಡಿದ್ದಾರೆ. ಸುಮುಖ್ ಅನ್ನೋ ನವಪ್ರತಿಭೆ ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಚಿತನಾಗ್ತಾ ಇದ್ದಾನೆ.

ರಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ರಂಗಾಯಣ ರಘು-ದತ್ತಣ್ಣ ಮುಖ್ಯ ಪಾತ್ರಗಳಲ್ಲಿದ್ದಾರೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಮನದ ಕಡಲು ಅನ್ನೋ ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ. ಇಲ್ಲಿದೆ ನೋಡಿ ಡೀಟೇಲ್ಸ್.. 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!