ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

Published : Nov 29, 2024, 01:39 PM ISTUpdated : Nov 29, 2024, 07:51 PM IST

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ...

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈ.ಕೆ ಎಂಟರ್​ಟೈನ್​ಮೆಂಟ್ ಸಂಸ್ಥೆ ಜೊತೆ ಕೈ ಜೋಡಿಸಿರೋ ಭಟ್ರು 'ಮನದ ಕಡಲು' ಅನ್ನೋ ಹೊಸ ಸಿನಿಮಾ ರೆಡಿಮಾಡಿದ್ದಾರೆ. ಸುಮುಖ್ ಅನ್ನೋ ನವಪ್ರತಿಭೆ ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಚಿತನಾಗ್ತಾ ಇದ್ದಾನೆ.

ರಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ರಂಗಾಯಣ ರಘು-ದತ್ತಣ್ಣ ಮುಖ್ಯ ಪಾತ್ರಗಳಲ್ಲಿದ್ದಾರೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಮನದ ಕಡಲು ಅನ್ನೋ ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ. ಇಲ್ಲಿದೆ ನೋಡಿ ಡೀಟೇಲ್ಸ್.. 

04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ