ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

Published : Nov 29, 2024, 01:39 PM ISTUpdated : Nov 29, 2024, 07:51 PM IST

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ...

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈ.ಕೆ ಎಂಟರ್​ಟೈನ್​ಮೆಂಟ್ ಸಂಸ್ಥೆ ಜೊತೆ ಕೈ ಜೋಡಿಸಿರೋ ಭಟ್ರು 'ಮನದ ಕಡಲು' ಅನ್ನೋ ಹೊಸ ಸಿನಿಮಾ ರೆಡಿಮಾಡಿದ್ದಾರೆ. ಸುಮುಖ್ ಅನ್ನೋ ನವಪ್ರತಿಭೆ ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಚಿತನಾಗ್ತಾ ಇದ್ದಾನೆ.

ರಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ರಂಗಾಯಣ ರಘು-ದತ್ತಣ್ಣ ಮುಖ್ಯ ಪಾತ್ರಗಳಲ್ಲಿದ್ದಾರೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಮನದ ಕಡಲು ಅನ್ನೋ ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ. ಇಲ್ಲಿದೆ ನೋಡಿ ಡೀಟೇಲ್ಸ್.. 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?