ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

Published : Nov 29, 2024, 01:39 PM ISTUpdated : Nov 29, 2024, 07:51 PM IST

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ...

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈ.ಕೆ ಎಂಟರ್​ಟೈನ್​ಮೆಂಟ್ ಸಂಸ್ಥೆ ಜೊತೆ ಕೈ ಜೋಡಿಸಿರೋ ಭಟ್ರು 'ಮನದ ಕಡಲು' ಅನ್ನೋ ಹೊಸ ಸಿನಿಮಾ ರೆಡಿಮಾಡಿದ್ದಾರೆ. ಸುಮುಖ್ ಅನ್ನೋ ನವಪ್ರತಿಭೆ ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಚಿತನಾಗ್ತಾ ಇದ್ದಾನೆ.

ರಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ರಂಗಾಯಣ ರಘು-ದತ್ತಣ್ಣ ಮುಖ್ಯ ಪಾತ್ರಗಳಲ್ಲಿದ್ದಾರೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಮನದ ಕಡಲು ಅನ್ನೋ ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ. ಇಲ್ಲಿದೆ ನೋಡಿ ಡೀಟೇಲ್ಸ್.. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!