ಕೋಲುಮಂಡೆ; 'ಅಶ್ಲೀಲ ಎನ್ನುವುದು ನೋಡುವವರ ಯೋಚನೆಯಲ್ಲಿದೆ'

ಕೋಲುಮಂಡೆ; 'ಅಶ್ಲೀಲ ಎನ್ನುವುದು ನೋಡುವವರ ಯೋಚನೆಯಲ್ಲಿದೆ'

Published : Aug 25, 2020, 08:14 PM IST

'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ  ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತು/ ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು/ ಕಲಾವಿದನ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡಬಾರದು/ ಮೂಲ ಆಶಯ ಬಿಂಬಿಸುವ ಕೆಲಸ ನಡೆಯುತ್ತಿರಬೇಕು

 

ಬೆಂಗಳೂರು(ಆ. 25) 'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ  ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತನಾಡಿದ್ದಾರೆ. ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು. ಅಲ್ಲಮ‌ ಸಿನಿಮಾ ಕೂಡ ವಿವಾದ ಆಗಿತ್ತು.. ವಿರೋಧ ವ್ಯಕ್ತಪಡಿಸಿದ್ದರು ಎಂದು ಹಳೆಯ ಘಟನೆಗಳನ್ನು ತಿಳಿಸಿದರು.

ಸಾಂಗ್ ಬಗ್ಗೆ ಚಂದನ್ ಕೊನೆಯದಾಗಿ ಹೇಳಿದ್ದೇನು?

ಆಗ ನನ್ನ ಜೊತೆ ಯಾರೂ ನಿಲ್ಲಲೇ ಇಲ್ಲ. ಕಲಾವಿದನ ಹಕ್ಕು ಕಿತ್ತುಕೊಳ್ಳೋಕೆ ಯಾರಿಂದಲೂ ಸಾಧ್ಯ ಇಲ್ಲ. ಇಷ್ಟ ಆದರೆ ನೋಡಿ ಇಷ್ಟ ಆಗಲಿಲ್ಲದಿದ್ದರೆ ನೋಡಬೇಡಿ. ಅಶ್ಲೀಲ ಅನ್ನೋನು ನಿಮ್ಮ ಯೋಚನೆಗೆ ಬಿಟ್ಟಿದ್ದು. ಅಭಿಪ್ರಾಯ ಹೇಳೋಕೆ ಮಾತ್ರ ಸಾಧ್ಯ, ಅದನ್ನ ಬಿಟ್ಟು ಮಾಡಿದ್ದನ್ನ ತೆಗೆಯಿರಿ ಅಂತ ಹೇಳೋಕೆ ಸಾಧ್ಯ ಇಲ್ಲ ಒಬ್ಬ ಕಲಾಕಾರನಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಎಂದಿದ್ದಾರೆ. 

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!