ಕೋಲುಮಂಡೆ; 'ಅಶ್ಲೀಲ ಎನ್ನುವುದು ನೋಡುವವರ ಯೋಚನೆಯಲ್ಲಿದೆ'

ಕೋಲುಮಂಡೆ; 'ಅಶ್ಲೀಲ ಎನ್ನುವುದು ನೋಡುವವರ ಯೋಚನೆಯಲ್ಲಿದೆ'

Published : Aug 25, 2020, 08:14 PM IST

'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ  ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತು/ ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು/ ಕಲಾವಿದನ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡಬಾರದು/ ಮೂಲ ಆಶಯ ಬಿಂಬಿಸುವ ಕೆಲಸ ನಡೆಯುತ್ತಿರಬೇಕು

 

ಬೆಂಗಳೂರು(ಆ. 25) 'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ  ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತನಾಡಿದ್ದಾರೆ. ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು. ಅಲ್ಲಮ‌ ಸಿನಿಮಾ ಕೂಡ ವಿವಾದ ಆಗಿತ್ತು.. ವಿರೋಧ ವ್ಯಕ್ತಪಡಿಸಿದ್ದರು ಎಂದು ಹಳೆಯ ಘಟನೆಗಳನ್ನು ತಿಳಿಸಿದರು.

ಸಾಂಗ್ ಬಗ್ಗೆ ಚಂದನ್ ಕೊನೆಯದಾಗಿ ಹೇಳಿದ್ದೇನು?

ಆಗ ನನ್ನ ಜೊತೆ ಯಾರೂ ನಿಲ್ಲಲೇ ಇಲ್ಲ. ಕಲಾವಿದನ ಹಕ್ಕು ಕಿತ್ತುಕೊಳ್ಳೋಕೆ ಯಾರಿಂದಲೂ ಸಾಧ್ಯ ಇಲ್ಲ. ಇಷ್ಟ ಆದರೆ ನೋಡಿ ಇಷ್ಟ ಆಗಲಿಲ್ಲದಿದ್ದರೆ ನೋಡಬೇಡಿ. ಅಶ್ಲೀಲ ಅನ್ನೋನು ನಿಮ್ಮ ಯೋಚನೆಗೆ ಬಿಟ್ಟಿದ್ದು. ಅಭಿಪ್ರಾಯ ಹೇಳೋಕೆ ಮಾತ್ರ ಸಾಧ್ಯ, ಅದನ್ನ ಬಿಟ್ಟು ಮಾಡಿದ್ದನ್ನ ತೆಗೆಯಿರಿ ಅಂತ ಹೇಳೋಕೆ ಸಾಧ್ಯ ಇಲ್ಲ ಒಬ್ಬ ಕಲಾಕಾರನಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಎಂದಿದ್ದಾರೆ. 

 

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್