ಕೋಲುಮಂಡೆ; 'ಅಶ್ಲೀಲ ಎನ್ನುವುದು ನೋಡುವವರ ಯೋಚನೆಯಲ್ಲಿದೆ'

ಕೋಲುಮಂಡೆ; 'ಅಶ್ಲೀಲ ಎನ್ನುವುದು ನೋಡುವವರ ಯೋಚನೆಯಲ್ಲಿದೆ'

Published : Aug 25, 2020, 08:14 PM IST

'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ  ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತು/ ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು/ ಕಲಾವಿದನ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡಬಾರದು/ ಮೂಲ ಆಶಯ ಬಿಂಬಿಸುವ ಕೆಲಸ ನಡೆಯುತ್ತಿರಬೇಕು

 

ಬೆಂಗಳೂರು(ಆ. 25) 'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ  ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತನಾಡಿದ್ದಾರೆ. ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು. ಅಲ್ಲಮ‌ ಸಿನಿಮಾ ಕೂಡ ವಿವಾದ ಆಗಿತ್ತು.. ವಿರೋಧ ವ್ಯಕ್ತಪಡಿಸಿದ್ದರು ಎಂದು ಹಳೆಯ ಘಟನೆಗಳನ್ನು ತಿಳಿಸಿದರು.

ಸಾಂಗ್ ಬಗ್ಗೆ ಚಂದನ್ ಕೊನೆಯದಾಗಿ ಹೇಳಿದ್ದೇನು?

ಆಗ ನನ್ನ ಜೊತೆ ಯಾರೂ ನಿಲ್ಲಲೇ ಇಲ್ಲ. ಕಲಾವಿದನ ಹಕ್ಕು ಕಿತ್ತುಕೊಳ್ಳೋಕೆ ಯಾರಿಂದಲೂ ಸಾಧ್ಯ ಇಲ್ಲ. ಇಷ್ಟ ಆದರೆ ನೋಡಿ ಇಷ್ಟ ಆಗಲಿಲ್ಲದಿದ್ದರೆ ನೋಡಬೇಡಿ. ಅಶ್ಲೀಲ ಅನ್ನೋನು ನಿಮ್ಮ ಯೋಚನೆಗೆ ಬಿಟ್ಟಿದ್ದು. ಅಭಿಪ್ರಾಯ ಹೇಳೋಕೆ ಮಾತ್ರ ಸಾಧ್ಯ, ಅದನ್ನ ಬಿಟ್ಟು ಮಾಡಿದ್ದನ್ನ ತೆಗೆಯಿರಿ ಅಂತ ಹೇಳೋಕೆ ಸಾಧ್ಯ ಇಲ್ಲ ಒಬ್ಬ ಕಲಾಕಾರನಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಎಂದಿದ್ದಾರೆ. 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?