ರಮ್ಯಾ ಲೋಕದಲ್ಲಿ ಮೂಡಿದೆ ಹೊಸ ಸುದ್ದಿ.. ವಿಕಟಕವಿ ಚಿತ್ರದಲ್ಲಿ ಮತ್ತೆ ಸಿನಿಮಾಗೆ ಕಮ್‌ಬ್ಯಾಕ್!

ರಮ್ಯಾ ಲೋಕದಲ್ಲಿ ಮೂಡಿದೆ ಹೊಸ ಸುದ್ದಿ.. ವಿಕಟಕವಿ ಚಿತ್ರದಲ್ಲಿ ಮತ್ತೆ ಸಿನಿಮಾಗೆ ಕಮ್‌ಬ್ಯಾಕ್!

Published : Mar 08, 2025, 12:32 PM ISTUpdated : Mar 08, 2025, 12:52 PM IST

ಕ್ವೀನ್ ಬಣ್ಣದ ಜಗತ್ತಿನ ಎಂಟ್ರಿಗೆ ಮಳೆ ಡೈರೆಕ್ಟರ್ ವೇದಿಕೆ.! ಮತ್ತೆ ಒಂದಾಗುತ್ತಿದ್ದಾರೆ ರಂಗ SSLC ಡೈರೆಕ್ಟರ್​ ಹೀರೋಯಿನ್..! ಗ್ಯಾರಂಟಿ ಸುದ್ದಿ, ವಿಡಿಯೋ ನೋಡಿ..

ಕಿಚ್ಚ ಸುದೀಪ್ ಮತ್ತು ರಮ್ಯಾ ಜೋಡಿ ಸ್ಯಾಂಡಲ್​ವುಡ್​ನ ಸೂಪರ್ ಡೂಪರ್ ಹಿಟ್ ಜೋಡಿಗಳಲ್ಲಿ ಒಂದು. ರಂಗ SSLC ಚಿತ್ರದಿಂದ ಕಿಚ್ಚ, ಹುಚ್ಚ ವರೆಗೂ 4 ಹಿಟ್ ಸಿನಿಮಾಗಳನ್ನ ಕೊಟ್ಟಿದೆ ಈ ಜೋಡಿ. ಸದೀಪ್ ಡೈರೆಕ್ಷನ್​​ನಲ್ಲೆ ಕ್ವೀನ್ ರಮ್ಯಾ ಮತ್ತೆ ರೀ ಲಾಂಚ್ ಆಗ್ತಾರೆ ಅಂತ ಟಾಕ್ ಆಗಿತ್ತು. ಆದ್ರೆ ಈಗ ರಮ್ಯಾ ಸಿನಿ ಎಂಟ್ರಿಯ ಪತ ಬದಲಾಗಿದೆ.. ರಮ್ಯಾಗೆ ಮಳೆ ಡೈರೆಕ್ಟರ್​ ಮೇಲೆ ನಂಬಿಕೆ ಹೆಚ್ಚಾಗಿದೆ. ಅಷ್ಟೆ ಅಲ್ಲ ಬೋಲ್ಡ್ ಬ್ಯೂಟಿ ರಶ್ಮಿಕಾ ಬಗ್ಗೆ ಇಲ್ಲ ಸಲ್ಲದ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ರಾಂಗ್ ಆಗಿದ್ದಾರೆ. ಹಾಗಾದ್ರೆ ರಮ್ಯಾ ರಂಗೀನ್ ಲೋಕದ ಹೊಸ ಕಹಾನಿ ಏನು..?ನೋಡೋಣ ಬನ್ನಿ.

ಸ್ಯಾಂಡಲ್​ವುಡ್​ನ ಸ್ವಾಭಿಮಾನದ ನಲ್ಲೆ ನಟಿ ರಮ್ಯಾ ಈಗ ಎಲ್ಲೆಲ್ಲೂ ಕಾಣಿಸುತ್ತಿದ್ದಾರೆ.  'ಸ್ಯಾಂಡಲ್‌ವುಡ್‌ ಕ್ವೀನ್' ರಮ್ಯಾ ಯಾವಾಗ ಸಿನಿಮಾಕ್ಕೆ ಕಮ್‌ಬ್ಯಾಕ್ ಮಾಡ್ತಾರೆ ಅನ್ನೋದು ಅಭಿಮಾನಿಗಳ ದೊಡ್ಡ ಪ್ರಶ್ನೆ ಆಗಿತ್ತು. 'ಉತ್ತರಕಾಂಡ' ಸಿನಿಮಾದಲ್ಲಿ ಅವರು ನಟಿಸ್ತಾರೆ ಅನ್ನೋದು ಖಚಿತವಾಗಿತ್ತಾದರೂ, ಬಳಿಕ ಅದು ಕೈಗೂಡಲಿಲ್ಲ. ಇದೀಗ ಲೇಟೆಸ್ಟ್ ಬ್ರೇಕಿಂಗ್ ನ್ಯೂಸ್ ಒಂದು ಸಿಕ್ಕಿದೆ. ಏನಪ್ಪ ಅಂದ್ರೆ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ರಮ್ಯಾ ಅವರ ಮುಂದಿನ ಸಿನಿಮಾ ಸೆಟ್ಟೇರಲಿದೆಯಂತೆ.

ರಶ್ಮಿಕಾ ಬಗ್ಗೆ ಟ್ರೋಲ್ ಕೆಟ್ಟದಾಗಿರುತ್ತೆ.. ಅದು ಸ್ಟಾಪ್ ಆಗಬೇಕು: ನಟಿ ರಮ್ಯಾ ಖಡಕ್ ಮಾತು..!

ಮತ್ತೆ ಒಂದಾಗುತ್ತಿದ್ದಾರೆ ರಂಗ SSLC ಡೈರೆಕ್ಟರ್​ ಹೀರೋಯಿನ್..!

ರಂಗ ಎಸ್​​ಎಸ್​ ಎಲ್​​ ಸಿ.. ಕಿಚ್ಚ ಸುದೀಪ್ ಹಾಗು ರಮ್ಯಾ ಜೋಡಿಯ ಹಿಟ್ ಸಿನಿಮಾ. ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು ಮುಂಗಾರುಮಳೆ ಸಿನಿಮಾ ಖ್ಯಾತಿಯ ಡೈರೆಕ್ಟರ್​ ವಿಕಟಕವಿ ಯೋಗರಾಜ್ ಭಟ್.. ಈಗ ಇದೇ ಯೋಗರಾಜ್​ ಭಟ್ ನಿರ್ದೇಶನದಲ್ಲಿ ರಮ್ಯಾ ನಟಿಸೋದು ಪಕ್ಕಾ ಆಗಿದೆ. 

ದರ್ಶನ್‌ ಬಗ್ಗೆ ರಮ್ಯಾ 'ನೋ ಕಾಮೆಂಟ್ಸ್'.. ಹಳೆಯ ಟ್ವೀಟ್ ಮರೆಯದ ನೆಟ್ಟಿಗರ ಟ್ರೋಲ್‌ ರಗಳೆ..!?

ಬಹುಭಾಷಾ ನಟಿಯಾಗಿ ಫೇಮಸ್ ಆಗಿರುವ ರಮ್ಯಾ, ಕೊನೆಯದಾಗಿ ತೆರೆ ಮೇಲೆ ಕಾಣಿಸಿಕೊಂಡಿದ್ದು 2016ರಲ್ಲಿ ಬಂದ 'ನಾಗರಹಾವು' ಸಿನಿಮಾದಲ್ಲಿ. ರಮ್ಯಾ ಚಿತ್ರರಂಗಕ್ಕೆ ಕಾಲಿಟ್ಟು 22 ವರ್ಷಗಳಾಗಿವೆ. ಈಗಲೂ ಕೂಡ ಅದೇ ಚಾರ್ಮ್ ಹೊಂದಿರೋ ರಮ್ಯಾಗೆ ಇಂದಿಗೂ ದೊಡ್ಡ ಫ್ಯಾನ್ಸ್ ಫಾಲೋಯಿಂಗ್ ಇದೆ. ಯೋಗರಾಜ್ ಭಟ್ ಸಿನಿಮಾದಲ್ಲಿ ರಮ್ಯಾ ನಟನೆಗೆ ವಾಪಸಾಗ್ತಾರೆ ಅನ್ನೋ ವಿಚಾರ ಫ್ಯಾನ್ಸ್‌ಗೆ ಖಂಡಿತ ಖುಷಿ ಕೊಟ್ಟಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.. 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more