ಜೋಗಿ ಸವಾಲು ಸ್ವೀಕರಿಸಿ ಕುವೆಂಪು ಕವನ ವಾಚಸಿದ ಯಶ್

ಜೋಗಿ ಸವಾಲು ಸ್ವೀಕರಿಸಿ ಕುವೆಂಪು ಕವನ ವಾಚಸಿದ ಯಶ್

Published : Nov 10, 2019, 09:12 PM ISTUpdated : Nov 10, 2019, 09:47 PM IST

ಬೆಂಗಳೂರು[ನ. 10] ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಕನ್ನಡ ಕವನ ವಾಚನ ಸವಾಲನ್ನು ನಾಯಕ ನಟ ಯಶ್ ಸ್ವೀಕರಿಸಿದ್ದಾರೆ.

ಕನ್ನಡಪ್ರಭ ಪುರವಣಿ ಸಂಪಾದಕ ಜೋಗಿ ಅವರು ನೀಡಿದ್ದ ಸವಾಲನ್ನು ಸ್ವೀಕರಿಸಿರುವ ಯಶ್ ಕುವೆಂಪು ಅವರ ‘ಓ ನನ್ನ ಚೇತನ’ ಕವನ ವಾಚನ ಮಾಡಿದ್ದಾರೆ. ಜತೆಗೆ ನಿರ್ದೇಶಕ ಟಿ.ಎಸ್, ನಾಗಾಭರಣ, ಚಿತ್ರಸಾಹಿತಿ ನಾಗೇಂದ್ರ ಪ್ರಸಾದ್, ಗೌಸ್ ಫೀರ್ , ಚಿಕ್ಕಣ್ಣ ಹಾಗೂ ರವಿಶಂಕರ್ ಗೌಡ ಮತ್ತು ಆರ್ಮುಗಂ ರವಿಶಂಕರ್ ಅವರಿಗೆ ಯಶ್ ಕವನ ಓದುವ ಸವಾಲು ಹಾಕಿದ್ದಾರೆ.

ಬೆಂಗಳೂರು[ನ. 10] ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಕನ್ನಡ ಕವನ ವಾಚನ ಸವಾಲನ್ನು ನಾಯಕ ನಟ ಯಶ್ ಸ್ವೀಕರಿಸಿದ್ದಾರೆ.

ಪುರವಣಿ ಸಂಪಾದಕ ಜೋಗಿ ಅವರು ನೀಡಿದ್ದ ಸವಾಲನ್ನು ಸ್ವೀಕರಿಸಿರುವ ಯಶ್ ಕುವೆಂಪು ಅವರ ‘ಓ ನನ್ನ ಚೇತನ’ ಕವನ ವಾಚನ ಮಾಡಿದ್ದಾರೆ. ಜತೆಗೆ ನಿರ್ದೇಶಕ ಟಿ.ಎಸ್, ನಾಗಾಭರಣ, ಚಿತ್ರಸಾಹಿತಿ ನಾಗೇಂದ್ರ ಪ್ರಸಾದ್, ಗೌಸ್ ಫೀರ್ , ಚಿಕ್ಕಣ್ಣ ಹಾಗೂ ರವಿಶಂಕರ್ ಗೌಡ ಮತ್ತು ಆರ್ಮುಗಂ ರವಿಶಂಕರ್ ಅವರಿಗೆ ಯಶ್ ಕವನ ಓದುವ ಸವಾಲು ಹಾಕಿದ್ದಾರೆ.

05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ