ಜೋಗಿ ಸವಾಲು ಸ್ವೀಕರಿಸಿ ಕುವೆಂಪು ಕವನ ವಾಚಸಿದ ಯಶ್

ಜೋಗಿ ಸವಾಲು ಸ್ವೀಕರಿಸಿ ಕುವೆಂಪು ಕವನ ವಾಚಸಿದ ಯಶ್

Published : Nov 10, 2019, 09:12 PM ISTUpdated : Nov 10, 2019, 09:47 PM IST

ಬೆಂಗಳೂರು[ನ. 10] ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಕನ್ನಡ ಕವನ ವಾಚನ ಸವಾಲನ್ನು ನಾಯಕ ನಟ ಯಶ್ ಸ್ವೀಕರಿಸಿದ್ದಾರೆ.

ಕನ್ನಡಪ್ರಭ ಪುರವಣಿ ಸಂಪಾದಕ ಜೋಗಿ ಅವರು ನೀಡಿದ್ದ ಸವಾಲನ್ನು ಸ್ವೀಕರಿಸಿರುವ ಯಶ್ ಕುವೆಂಪು ಅವರ ‘ಓ ನನ್ನ ಚೇತನ’ ಕವನ ವಾಚನ ಮಾಡಿದ್ದಾರೆ. ಜತೆಗೆ ನಿರ್ದೇಶಕ ಟಿ.ಎಸ್, ನಾಗಾಭರಣ, ಚಿತ್ರಸಾಹಿತಿ ನಾಗೇಂದ್ರ ಪ್ರಸಾದ್, ಗೌಸ್ ಫೀರ್ , ಚಿಕ್ಕಣ್ಣ ಹಾಗೂ ರವಿಶಂಕರ್ ಗೌಡ ಮತ್ತು ಆರ್ಮುಗಂ ರವಿಶಂಕರ್ ಅವರಿಗೆ ಯಶ್ ಕವನ ಓದುವ ಸವಾಲು ಹಾಕಿದ್ದಾರೆ.

ಬೆಂಗಳೂರು[ನ. 10] ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಕನ್ನಡ ಕವನ ವಾಚನ ಸವಾಲನ್ನು ನಾಯಕ ನಟ ಯಶ್ ಸ್ವೀಕರಿಸಿದ್ದಾರೆ.

ಪುರವಣಿ ಸಂಪಾದಕ ಜೋಗಿ ಅವರು ನೀಡಿದ್ದ ಸವಾಲನ್ನು ಸ್ವೀಕರಿಸಿರುವ ಯಶ್ ಕುವೆಂಪು ಅವರ ‘ಓ ನನ್ನ ಚೇತನ’ ಕವನ ವಾಚನ ಮಾಡಿದ್ದಾರೆ. ಜತೆಗೆ ನಿರ್ದೇಶಕ ಟಿ.ಎಸ್, ನಾಗಾಭರಣ, ಚಿತ್ರಸಾಹಿತಿ ನಾಗೇಂದ್ರ ಪ್ರಸಾದ್, ಗೌಸ್ ಫೀರ್ , ಚಿಕ್ಕಣ್ಣ ಹಾಗೂ ರವಿಶಂಕರ್ ಗೌಡ ಮತ್ತು ಆರ್ಮುಗಂ ರವಿಶಂಕರ್ ಅವರಿಗೆ ಯಶ್ ಕವನ ಓದುವ ಸವಾಲು ಹಾಕಿದ್ದಾರೆ.

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?