ನೀವು ಸಾಕಿದ, ಬೆಳೆಸಿದ ದ್ವಾರಕೀಶ್ ಚೆನ್ನಾಗಿದ್ದೀನಿ; ವದಂತಿಗೆ ಬ್ರೇಕ್ ಹಾಕಿದ ನಿರ್ಮಾಪಕ ದ್ವಾರಕೀಶ್

ನೀವು ಸಾಕಿದ, ಬೆಳೆಸಿದ ದ್ವಾರಕೀಶ್ ಚೆನ್ನಾಗಿದ್ದೀನಿ; ವದಂತಿಗೆ ಬ್ರೇಕ್ ಹಾಕಿದ ನಿರ್ಮಾಪಕ ದ್ವಾರಕೀಶ್

Published : Apr 30, 2023, 02:03 PM IST

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ, ನಟ ದ್ವಾರಕೀಶ್ ಸ್ಪಷ್ಟನೆ ನೀಡುವ ಮೂಲಕ ವದಂತಿಗೆ ಬ್ರೇಕ್ ಹಾಕಿದ್ದಾರೆ. 

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ, ನಟ ದ್ವಾರಕೀಶ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ದ್ವಾರಕೀಶ್ ಇನ್ನಿಲ್ಲ ಎನ್ನುವ ಸುದ್ದಿ ವೈರಲ್ ಆಗುತ್ತು. ಈ ಬಗ್ಗೆ ಸ್ವತಃ ದ್ವಾರಕೀಶ್ ಅವರೇ ಪ್ರತಿಕ್ರಿಯೆ ನೀಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಮಸ್ಕಾರ...ನಮಸ್ಕಾರ...ನಮಸ್ಕಾರ...ನಾನು ದ್ವಾರಕೀಶ್, ನೀವು ಸಾಕಿದ ದ್ವಾರಕೀಶ್, ಬೆಳೆಸಿದ ದ್ವಾರಕೀಶ್..ಚೆನ್ನಾಗಿದ್ದೀನಿ. ನಿಮ್ಮೆಲ್ಲರ ಆಶೀರ್ವಾದ ನನಗೆ ಬೇಕು. ಗಟ್ಟಿಮುಟ್ಟಾಗಿದ್ದೀನಿ. ಯಾವುದೇ ಚಿಂತೆ ಇಲ್ಲ, ನಗ್ತಾ ಇದ್ದೀನಿ. ನಿಮ್ಮ ಪ್ರೀತಿ, ವಿಶ್ವಾಸ ಹೀಗೆ ಇರಲಿ. ನಿಮ್ಮೆಲ್ಲರ ಆಶೀರ್ವಾದ ಇರೋವರೆಗೂ ನನಗೆ ಏನು ಆಗಲ್ಲ' ಎಂದುದ್ವಾರಕೀಶ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. 


 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more