ನೀವು ಸಾಕಿದ, ಬೆಳೆಸಿದ ದ್ವಾರಕೀಶ್ ಚೆನ್ನಾಗಿದ್ದೀನಿ; ವದಂತಿಗೆ ಬ್ರೇಕ್ ಹಾಕಿದ ನಿರ್ಮಾಪಕ ದ್ವಾರಕೀಶ್

ನೀವು ಸಾಕಿದ, ಬೆಳೆಸಿದ ದ್ವಾರಕೀಶ್ ಚೆನ್ನಾಗಿದ್ದೀನಿ; ವದಂತಿಗೆ ಬ್ರೇಕ್ ಹಾಕಿದ ನಿರ್ಮಾಪಕ ದ್ವಾರಕೀಶ್

Published : Apr 30, 2023, 02:03 PM IST

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ, ನಟ ದ್ವಾರಕೀಶ್ ಸ್ಪಷ್ಟನೆ ನೀಡುವ ಮೂಲಕ ವದಂತಿಗೆ ಬ್ರೇಕ್ ಹಾಕಿದ್ದಾರೆ. 

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ, ನಟ ದ್ವಾರಕೀಶ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ದ್ವಾರಕೀಶ್ ಇನ್ನಿಲ್ಲ ಎನ್ನುವ ಸುದ್ದಿ ವೈರಲ್ ಆಗುತ್ತು. ಈ ಬಗ್ಗೆ ಸ್ವತಃ ದ್ವಾರಕೀಶ್ ಅವರೇ ಪ್ರತಿಕ್ರಿಯೆ ನೀಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಮಸ್ಕಾರ...ನಮಸ್ಕಾರ...ನಮಸ್ಕಾರ...ನಾನು ದ್ವಾರಕೀಶ್, ನೀವು ಸಾಕಿದ ದ್ವಾರಕೀಶ್, ಬೆಳೆಸಿದ ದ್ವಾರಕೀಶ್..ಚೆನ್ನಾಗಿದ್ದೀನಿ. ನಿಮ್ಮೆಲ್ಲರ ಆಶೀರ್ವಾದ ನನಗೆ ಬೇಕು. ಗಟ್ಟಿಮುಟ್ಟಾಗಿದ್ದೀನಿ. ಯಾವುದೇ ಚಿಂತೆ ಇಲ್ಲ, ನಗ್ತಾ ಇದ್ದೀನಿ. ನಿಮ್ಮ ಪ್ರೀತಿ, ವಿಶ್ವಾಸ ಹೀಗೆ ಇರಲಿ. ನಿಮ್ಮೆಲ್ಲರ ಆಶೀರ್ವಾದ ಇರೋವರೆಗೂ ನನಗೆ ಏನು ಆಗಲ್ಲ' ಎಂದುದ್ವಾರಕೀಶ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. 


 

24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
Read more