ನೀವು ಸಾಕಿದ, ಬೆಳೆಸಿದ ದ್ವಾರಕೀಶ್ ಚೆನ್ನಾಗಿದ್ದೀನಿ; ವದಂತಿಗೆ ಬ್ರೇಕ್ ಹಾಕಿದ ನಿರ್ಮಾಪಕ ದ್ವಾರಕೀಶ್

ನೀವು ಸಾಕಿದ, ಬೆಳೆಸಿದ ದ್ವಾರಕೀಶ್ ಚೆನ್ನಾಗಿದ್ದೀನಿ; ವದಂತಿಗೆ ಬ್ರೇಕ್ ಹಾಕಿದ ನಿರ್ಮಾಪಕ ದ್ವಾರಕೀಶ್

Published : Apr 30, 2023, 02:03 PM IST

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ, ನಟ ದ್ವಾರಕೀಶ್ ಸ್ಪಷ್ಟನೆ ನೀಡುವ ಮೂಲಕ ವದಂತಿಗೆ ಬ್ರೇಕ್ ಹಾಕಿದ್ದಾರೆ. 

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ, ನಟ ದ್ವಾರಕೀಶ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ದ್ವಾರಕೀಶ್ ಇನ್ನಿಲ್ಲ ಎನ್ನುವ ಸುದ್ದಿ ವೈರಲ್ ಆಗುತ್ತು. ಈ ಬಗ್ಗೆ ಸ್ವತಃ ದ್ವಾರಕೀಶ್ ಅವರೇ ಪ್ರತಿಕ್ರಿಯೆ ನೀಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಮಸ್ಕಾರ...ನಮಸ್ಕಾರ...ನಮಸ್ಕಾರ...ನಾನು ದ್ವಾರಕೀಶ್, ನೀವು ಸಾಕಿದ ದ್ವಾರಕೀಶ್, ಬೆಳೆಸಿದ ದ್ವಾರಕೀಶ್..ಚೆನ್ನಾಗಿದ್ದೀನಿ. ನಿಮ್ಮೆಲ್ಲರ ಆಶೀರ್ವಾದ ನನಗೆ ಬೇಕು. ಗಟ್ಟಿಮುಟ್ಟಾಗಿದ್ದೀನಿ. ಯಾವುದೇ ಚಿಂತೆ ಇಲ್ಲ, ನಗ್ತಾ ಇದ್ದೀನಿ. ನಿಮ್ಮ ಪ್ರೀತಿ, ವಿಶ್ವಾಸ ಹೀಗೆ ಇರಲಿ. ನಿಮ್ಮೆಲ್ಲರ ಆಶೀರ್ವಾದ ಇರೋವರೆಗೂ ನನಗೆ ಏನು ಆಗಲ್ಲ' ಎಂದುದ್ವಾರಕೀಶ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. 


 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more