ಕಷ್ಟದಲ್ಲಿರೊ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು

ಕಷ್ಟದಲ್ಲಿರೊ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು

Suvarna News   | Asianet News
Published : Apr 15, 2020, 11:05 AM IST
ಲಾಕ್ ಡೌನ್ ನಿಂದಾಗಿ ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು ನೀಡಿದ್ದಾರೆ. ಚಲನ ಚಿತ್ರದ ಒಕ್ಕೂಟದಲ್ಲಿ  ಹದಿನೆಂಟು ವಿಭಾಗಗಳಿವೆ. ಎಲ್ಲಾ 18 ವಿಭಾಗಗಳಿಗೂ ಪ್ರತ್ಯೇಕವಾಗಿ ಧನ ಸಹಾಯ ಮಾಡಿದ್ದು  ಸಿನಿಮಾ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಗೆ ಚೆಕ್ ಹಸ್ತಾಂತರ ಮಾಡಿದ್ದಾರೆ. 


 
ಲಾಕ್ ಡೌನ್ ನಿಂದಾಗಿ ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು ನೀಡಿದ್ದಾರೆ. ಚಲನ ಚಿತ್ರದ ಒಕ್ಕೂಟದಲ್ಲಿ  ಹದಿನೆಂಟು ವಿಭಾಗಗಳಿವೆ. ಎಲ್ಲಾ 18 ವಿಭಾಗಗಳಿಗೂ ಪ್ರತ್ಯೇಕವಾಗಿ ಧನ ಸಹಾಯ ಮಾಡಿದ್ದು  ಸಿನಿಮಾ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಗೆ ಚೆಕ್ ಹಸ್ತಾಂತರ ಮಾಡಿದ್ದಾರೆ. 

ಅಂದುಕೊಂಡ ದಿನವೇ ನಿಖಿಲ್ -ರೇವತಿ ಮದುವೆ; ಹೀಗಿದೆ ನೋಡಿ ತಯಾರಿ!

ಇಲ್ಲಿ ನನ್ನದೇನು ಇಲ್ಲ.  ಅವ್ರ ಹಣ ಅವ್ರಿಗೆ ನೀಡ್ತಿದ್ದೇನೆ. ನಾನು ಕಾರ್ಮಿಕನಾಗಿ ದುಡಿದಿದ್ದೇನೆ. ಅವ್ರ ಕಷ್ಟ ಏನಿರುತ್ತೆ ಅಂತ ಗೊತ್ತು. ಆ ದೇವರು ನನ್ನಿಂದ ಇದನ್ನ ಮಾಡಿಸ್ತಿದ್ದಾನೆ. ಎಲ್ಲರೂ ಕಾರ್ಮಿಕರ ನೆರವಿಗೆ ಬರಬೇಕು
ಎಂದಿದ್ದಾರೆ. 
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?