ಕಷ್ಟದಲ್ಲಿರೊ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು

ಕಷ್ಟದಲ್ಲಿರೊ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು

Suvarna News   | Asianet News
Published : Apr 15, 2020, 11:05 AM IST
ಲಾಕ್ ಡೌನ್ ನಿಂದಾಗಿ ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು ನೀಡಿದ್ದಾರೆ. ಚಲನ ಚಿತ್ರದ ಒಕ್ಕೂಟದಲ್ಲಿ  ಹದಿನೆಂಟು ವಿಭಾಗಗಳಿವೆ. ಎಲ್ಲಾ 18 ವಿಭಾಗಗಳಿಗೂ ಪ್ರತ್ಯೇಕವಾಗಿ ಧನ ಸಹಾಯ ಮಾಡಿದ್ದು  ಸಿನಿಮಾ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಗೆ ಚೆಕ್ ಹಸ್ತಾಂತರ ಮಾಡಿದ್ದಾರೆ. 


 
ಲಾಕ್ ಡೌನ್ ನಿಂದಾಗಿ ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು ನೀಡಿದ್ದಾರೆ. ಚಲನ ಚಿತ್ರದ ಒಕ್ಕೂಟದಲ್ಲಿ  ಹದಿನೆಂಟು ವಿಭಾಗಗಳಿವೆ. ಎಲ್ಲಾ 18 ವಿಭಾಗಗಳಿಗೂ ಪ್ರತ್ಯೇಕವಾಗಿ ಧನ ಸಹಾಯ ಮಾಡಿದ್ದು  ಸಿನಿಮಾ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಗೆ ಚೆಕ್ ಹಸ್ತಾಂತರ ಮಾಡಿದ್ದಾರೆ. 

ಅಂದುಕೊಂಡ ದಿನವೇ ನಿಖಿಲ್ -ರೇವತಿ ಮದುವೆ; ಹೀಗಿದೆ ನೋಡಿ ತಯಾರಿ!

ಇಲ್ಲಿ ನನ್ನದೇನು ಇಲ್ಲ.  ಅವ್ರ ಹಣ ಅವ್ರಿಗೆ ನೀಡ್ತಿದ್ದೇನೆ. ನಾನು ಕಾರ್ಮಿಕನಾಗಿ ದುಡಿದಿದ್ದೇನೆ. ಅವ್ರ ಕಷ್ಟ ಏನಿರುತ್ತೆ ಅಂತ ಗೊತ್ತು. ಆ ದೇವರು ನನ್ನಿಂದ ಇದನ್ನ ಮಾಡಿಸ್ತಿದ್ದಾನೆ. ಎಲ್ಲರೂ ಕಾರ್ಮಿಕರ ನೆರವಿಗೆ ಬರಬೇಕು
ಎಂದಿದ್ದಾರೆ. 
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!