ಕಷ್ಟದಲ್ಲಿರೊ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು

ಕಷ್ಟದಲ್ಲಿರೊ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು

Suvarna News   | Asianet News
Published : Apr 15, 2020, 11:05 AM IST
ಲಾಕ್ ಡೌನ್ ನಿಂದಾಗಿ ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು ನೀಡಿದ್ದಾರೆ. ಚಲನ ಚಿತ್ರದ ಒಕ್ಕೂಟದಲ್ಲಿ  ಹದಿನೆಂಟು ವಿಭಾಗಗಳಿವೆ. ಎಲ್ಲಾ 18 ವಿಭಾಗಗಳಿಗೂ ಪ್ರತ್ಯೇಕವಾಗಿ ಧನ ಸಹಾಯ ಮಾಡಿದ್ದು  ಸಿನಿಮಾ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಗೆ ಚೆಕ್ ಹಸ್ತಾಂತರ ಮಾಡಿದ್ದಾರೆ. 


 
ಲಾಕ್ ಡೌನ್ ನಿಂದಾಗಿ ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು ನೀಡಿದ್ದಾರೆ. ಚಲನ ಚಿತ್ರದ ಒಕ್ಕೂಟದಲ್ಲಿ  ಹದಿನೆಂಟು ವಿಭಾಗಗಳಿವೆ. ಎಲ್ಲಾ 18 ವಿಭಾಗಗಳಿಗೂ ಪ್ರತ್ಯೇಕವಾಗಿ ಧನ ಸಹಾಯ ಮಾಡಿದ್ದು  ಸಿನಿಮಾ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಗೆ ಚೆಕ್ ಹಸ್ತಾಂತರ ಮಾಡಿದ್ದಾರೆ. 

ಅಂದುಕೊಂಡ ದಿನವೇ ನಿಖಿಲ್ -ರೇವತಿ ಮದುವೆ; ಹೀಗಿದೆ ನೋಡಿ ತಯಾರಿ!

ಇಲ್ಲಿ ನನ್ನದೇನು ಇಲ್ಲ.  ಅವ್ರ ಹಣ ಅವ್ರಿಗೆ ನೀಡ್ತಿದ್ದೇನೆ. ನಾನು ಕಾರ್ಮಿಕನಾಗಿ ದುಡಿದಿದ್ದೇನೆ. ಅವ್ರ ಕಷ್ಟ ಏನಿರುತ್ತೆ ಅಂತ ಗೊತ್ತು. ಆ ದೇವರು ನನ್ನಿಂದ ಇದನ್ನ ಮಾಡಿಸ್ತಿದ್ದಾನೆ. ಎಲ್ಲರೂ ಕಾರ್ಮಿಕರ ನೆರವಿಗೆ ಬರಬೇಕು
ಎಂದಿದ್ದಾರೆ. 
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್