ಮೈಸೂರಿನಲ್ಲಿ ಕೆಸಿಸಿ ಕ್ರಿಕೆಟ್ ಟೂರ್ನಿ: ಮತ್ತೆ ಬ್ಯಾಟ್ ಹಿಡಿಯಲಿದ್ದಾರೆ ಕನ್ನಡದ ಸ್ಟಾರ್ಸ್

ಮೈಸೂರಿನಲ್ಲಿ ಕೆಸಿಸಿ ಕ್ರಿಕೆಟ್ ಟೂರ್ನಿ: ಮತ್ತೆ ಬ್ಯಾಟ್ ಹಿಡಿಯಲಿದ್ದಾರೆ ಕನ್ನಡದ ಸ್ಟಾರ್ಸ್

Published : Jan 24, 2023, 12:43 PM ISTUpdated : Jan 24, 2023, 01:21 PM IST

ಕರ್ನಾಟಕ ಚಲನಚಿತ್ರ ಕಪ್ ಆವೃತ್ತಿ ಮೂರಕ್ಕೆ ನಟ ಕಿಚ್ಚ ಸುದೀಪ್ ಆ್ಯಂಡ್ ಟೀಂ ರೆಡಿಯಾಗಿದ್ದು, ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿಯಲಿದ್ದಾರೆ.
 

'ಕರ್ನಾಟಕ ಚಲನಚಿತ್ರ ಕಪ್', ಇದು ಕನ್ನಡದ ಸ್ಟಾರ್ಸ್ ಎಲ್ಲರು ಒಂದು ಕಡೆ ಸೇರಿ ಕ್ರಿಕೆಟ್ ಆಡಿ ಸಾಮರಸ್ಯ ಸಾರೋದಕ್ಕೆ ಇರೋ ದೊಡ್ಡ ವೇದಿಕೆ. ಈ ಬಾರಿ ಕೆಸಿಸಿ ಕ್ರಿಕೆಟ್ ಟೂರ್ನಿ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ. ಫೆಬ್ರವರಿ 11 ಮತ್ತು 12ರಂದು ಮೈಸೂರಿನ ಕ್ರಿಕೆಟ್ ಗ್ರೌಂಡ್'ನಲ್ಲಿ ಇಡೀ ಸ್ಯಾಂಡಲ್ ವುಡ್ ತಾರೆಯರು ಸಮಾಗಮ ಆಗುತ್ತಿದ್ದಾರೆ. ಎರಡು ದಿನ ನಡೆಯುವ ಕೆಸಿಸಿ ಟೂರ್ನಿಯಲ್ಲಿ ಹಲವು ಸರ್ಪ್ರೈಸ್'ಗಳು ಇರಲಿವೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more