ಮೈಸೂರಿನಲ್ಲಿ ಕೆಸಿಸಿ ಕ್ರಿಕೆಟ್ ಟೂರ್ನಿ: ಮತ್ತೆ ಬ್ಯಾಟ್ ಹಿಡಿಯಲಿದ್ದಾರೆ ಕನ್ನಡದ ಸ್ಟಾರ್ಸ್

ಮೈಸೂರಿನಲ್ಲಿ ಕೆಸಿಸಿ ಕ್ರಿಕೆಟ್ ಟೂರ್ನಿ: ಮತ್ತೆ ಬ್ಯಾಟ್ ಹಿಡಿಯಲಿದ್ದಾರೆ ಕನ್ನಡದ ಸ್ಟಾರ್ಸ್

Published : Jan 24, 2023, 12:43 PM ISTUpdated : Jan 24, 2023, 01:21 PM IST

ಕರ್ನಾಟಕ ಚಲನಚಿತ್ರ ಕಪ್ ಆವೃತ್ತಿ ಮೂರಕ್ಕೆ ನಟ ಕಿಚ್ಚ ಸುದೀಪ್ ಆ್ಯಂಡ್ ಟೀಂ ರೆಡಿಯಾಗಿದ್ದು, ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿಯಲಿದ್ದಾರೆ.
 

'ಕರ್ನಾಟಕ ಚಲನಚಿತ್ರ ಕಪ್', ಇದು ಕನ್ನಡದ ಸ್ಟಾರ್ಸ್ ಎಲ್ಲರು ಒಂದು ಕಡೆ ಸೇರಿ ಕ್ರಿಕೆಟ್ ಆಡಿ ಸಾಮರಸ್ಯ ಸಾರೋದಕ್ಕೆ ಇರೋ ದೊಡ್ಡ ವೇದಿಕೆ. ಈ ಬಾರಿ ಕೆಸಿಸಿ ಕ್ರಿಕೆಟ್ ಟೂರ್ನಿ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ. ಫೆಬ್ರವರಿ 11 ಮತ್ತು 12ರಂದು ಮೈಸೂರಿನ ಕ್ರಿಕೆಟ್ ಗ್ರೌಂಡ್'ನಲ್ಲಿ ಇಡೀ ಸ್ಯಾಂಡಲ್ ವುಡ್ ತಾರೆಯರು ಸಮಾಗಮ ಆಗುತ್ತಿದ್ದಾರೆ. ಎರಡು ದಿನ ನಡೆಯುವ ಕೆಸಿಸಿ ಟೂರ್ನಿಯಲ್ಲಿ ಹಲವು ಸರ್ಪ್ರೈಸ್'ಗಳು ಇರಲಿವೆ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more