ಮೈಸೂರಿನಲ್ಲಿ ಕೆಸಿಸಿ ಕ್ರಿಕೆಟ್ ಟೂರ್ನಿ: ಮತ್ತೆ ಬ್ಯಾಟ್ ಹಿಡಿಯಲಿದ್ದಾರೆ ಕನ್ನಡದ ಸ್ಟಾರ್ಸ್

ಮೈಸೂರಿನಲ್ಲಿ ಕೆಸಿಸಿ ಕ್ರಿಕೆಟ್ ಟೂರ್ನಿ: ಮತ್ತೆ ಬ್ಯಾಟ್ ಹಿಡಿಯಲಿದ್ದಾರೆ ಕನ್ನಡದ ಸ್ಟಾರ್ಸ್

Published : Jan 24, 2023, 12:43 PM ISTUpdated : Jan 24, 2023, 01:21 PM IST

ಕರ್ನಾಟಕ ಚಲನಚಿತ್ರ ಕಪ್ ಆವೃತ್ತಿ ಮೂರಕ್ಕೆ ನಟ ಕಿಚ್ಚ ಸುದೀಪ್ ಆ್ಯಂಡ್ ಟೀಂ ರೆಡಿಯಾಗಿದ್ದು, ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿಯಲಿದ್ದಾರೆ.
 

'ಕರ್ನಾಟಕ ಚಲನಚಿತ್ರ ಕಪ್', ಇದು ಕನ್ನಡದ ಸ್ಟಾರ್ಸ್ ಎಲ್ಲರು ಒಂದು ಕಡೆ ಸೇರಿ ಕ್ರಿಕೆಟ್ ಆಡಿ ಸಾಮರಸ್ಯ ಸಾರೋದಕ್ಕೆ ಇರೋ ದೊಡ್ಡ ವೇದಿಕೆ. ಈ ಬಾರಿ ಕೆಸಿಸಿ ಕ್ರಿಕೆಟ್ ಟೂರ್ನಿ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ. ಫೆಬ್ರವರಿ 11 ಮತ್ತು 12ರಂದು ಮೈಸೂರಿನ ಕ್ರಿಕೆಟ್ ಗ್ರೌಂಡ್'ನಲ್ಲಿ ಇಡೀ ಸ್ಯಾಂಡಲ್ ವುಡ್ ತಾರೆಯರು ಸಮಾಗಮ ಆಗುತ್ತಿದ್ದಾರೆ. ಎರಡು ದಿನ ನಡೆಯುವ ಕೆಸಿಸಿ ಟೂರ್ನಿಯಲ್ಲಿ ಹಲವು ಸರ್ಪ್ರೈಸ್'ಗಳು ಇರಲಿವೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more