Sandalwood: ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ವಿಶ್ ಮಾಡಿದ ಸ್ಯಾಂಡಲ್‌ವುಡ್..!

Sandalwood: ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ವಿಶ್ ಮಾಡಿದ ಸ್ಯಾಂಡಲ್‌ವುಡ್..!

Published : Jan 22, 2024, 09:36 AM ISTUpdated : Jan 22, 2024, 09:37 AM IST

ದೇಶದ ಮೂಲೆ ಮೂಲೆಯಲ್ಲೂ ಶ್ರೀರಾಮ ನಾಮ ಜಪಿಸಲಾಗ್ತಿದೆ. ಅಯೋದ್ಯೆಯಲ್ಲಿ ರಾಮ ಮತ್ತೆ ಪ್ರತಿಷ್ಠಾಪನೆಯಾಗ್ತಿರೋದ್ರಿಂದ, ಅಯೋಧ್ಯೆ ಮತ್ತೆ ಶೃಂಗಾರಗೊಂಡಿದೆ.

ರಾಮಾಯಣ ಧಾರಾವಾಹಿಯಲ್ಲಿ ರಾಮ-ಲಕ್ಷ್ಮಣ-ಸೀತೆಯ ಪಾತ್ರ ಮಾಡಿದ್ದ ಕಲಾವಿದರು ಅಯೋಧ್ಯೆಗೆ(Ayodhya) ಭೇಟಿ ಕೊಟ್ಟಿದ್ದರು. ಇವರು ಅಯೋದ್ಯೆಗೆ ಆಗಮಿಸುತ್ತಿದ್ದಂತೆ ಸಾಕ್ಷಾತ್ ರಾಮಚಂದ್ರನೇ ಬಂದ ಅನುಭವವಾಗಿತ್ತು. 500 ವರ್ಷಗಳ ಭಾರತೀಯರ ಕನಸು ನನಸಾಗ್ತಿರೋದ್ರಿಂದ ಇಡೀ ಭರತಖಂಡದಲ್ಲಿ ರಾಮನಾಮ ಜಪಿಸಲಾಗ್ತಿದೆ. ಈ ಖುಷಿಯನ್ನ ಇಮ್ಮಡಿಗೊಳಸೋಕೆ ಸ್ಯಾಂಡಲ್‌ವುಡ್‌ (Sandalwood) ಸ್ಟಾರ್ಸ್ ವಿಶ್ ಮಾಡಿದ್ದಾರೆ. ಇನ್ನು ಇದಿಷ್ಟೆ ಅಲ್ಲದೇ, ಅಶ್ವಿನಿ ಪುನೀತ್ ರಾಜ್‌ಕುಮಾರ್(Ashwini Puneeth Rajkumar) ಅವರು ಕೂಡ ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಆಗ್ತಿರೋದರಿಂದ, ಇಡೀ ಭಾರತವೇ ಖುಷಿ ಪಡ್ತಿದೆ. ಈ ಖುಷಿ ಸಂದರ್ಭದಲ್ಲಿ ಶುಭಹಾರೈಸುತ್ತೆ ಅಂತ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಈಗಾಗಲೇ ಅಯೋಧ್ಯೆ ರಾಮ ಮಂದಿರದಲ್ಲಿ(Ram Mandir) ಬಾಲರಾಮನನ್ನ ನೋಡೋಕೆ ಇಡಿ ಭರತಖಂಡವೇ ಕಾತುರದಿಂದ ಕಾದಯ ಕುಳಿತಿದೆ. ಇನ್ನೇನು ಬಾಲರಾಮ ಕೋಟ್ಯಾಂತರ ಭಕ್ತರಿಗೆ ದರ್ಶನ ಕೊಡಲಿದ್ದಾನೆ. ಈ ಕಾರ್ಯದಲ್ಲಿ ಅನೇಕ ನಟರಿಗೂ ಆಹ್ವಾನ ನೀಡಿದ್ದು, ಅನೇಕರು ಈ ಮಹದ್ಕಾರ್ಯಕ್ಕೆ ಸಾಕ್ಷಿಯಾಗ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Bachelor Party: 15 ವರ್ಷದ ದಿಗಂತ್‌, ಯೋಗಿ ಸ್ನೇಹಕ್ಕೆ ಬ್ಯಾಚುಲರ್ ಪಾರ್ಟಿ ಕೊಟ್ಟ ರಕ್ಷಿತ್‌..!

05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
Read more