Sandalwood: ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ವಿಶ್ ಮಾಡಿದ ಸ್ಯಾಂಡಲ್‌ವುಡ್..!

Sandalwood: ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ವಿಶ್ ಮಾಡಿದ ಸ್ಯಾಂಡಲ್‌ವುಡ್..!

Published : Jan 22, 2024, 09:36 AM ISTUpdated : Jan 22, 2024, 09:37 AM IST

ದೇಶದ ಮೂಲೆ ಮೂಲೆಯಲ್ಲೂ ಶ್ರೀರಾಮ ನಾಮ ಜಪಿಸಲಾಗ್ತಿದೆ. ಅಯೋದ್ಯೆಯಲ್ಲಿ ರಾಮ ಮತ್ತೆ ಪ್ರತಿಷ್ಠಾಪನೆಯಾಗ್ತಿರೋದ್ರಿಂದ, ಅಯೋಧ್ಯೆ ಮತ್ತೆ ಶೃಂಗಾರಗೊಂಡಿದೆ.

ರಾಮಾಯಣ ಧಾರಾವಾಹಿಯಲ್ಲಿ ರಾಮ-ಲಕ್ಷ್ಮಣ-ಸೀತೆಯ ಪಾತ್ರ ಮಾಡಿದ್ದ ಕಲಾವಿದರು ಅಯೋಧ್ಯೆಗೆ(Ayodhya) ಭೇಟಿ ಕೊಟ್ಟಿದ್ದರು. ಇವರು ಅಯೋದ್ಯೆಗೆ ಆಗಮಿಸುತ್ತಿದ್ದಂತೆ ಸಾಕ್ಷಾತ್ ರಾಮಚಂದ್ರನೇ ಬಂದ ಅನುಭವವಾಗಿತ್ತು. 500 ವರ್ಷಗಳ ಭಾರತೀಯರ ಕನಸು ನನಸಾಗ್ತಿರೋದ್ರಿಂದ ಇಡೀ ಭರತಖಂಡದಲ್ಲಿ ರಾಮನಾಮ ಜಪಿಸಲಾಗ್ತಿದೆ. ಈ ಖುಷಿಯನ್ನ ಇಮ್ಮಡಿಗೊಳಸೋಕೆ ಸ್ಯಾಂಡಲ್‌ವುಡ್‌ (Sandalwood) ಸ್ಟಾರ್ಸ್ ವಿಶ್ ಮಾಡಿದ್ದಾರೆ. ಇನ್ನು ಇದಿಷ್ಟೆ ಅಲ್ಲದೇ, ಅಶ್ವಿನಿ ಪುನೀತ್ ರಾಜ್‌ಕುಮಾರ್(Ashwini Puneeth Rajkumar) ಅವರು ಕೂಡ ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಆಗ್ತಿರೋದರಿಂದ, ಇಡೀ ಭಾರತವೇ ಖುಷಿ ಪಡ್ತಿದೆ. ಈ ಖುಷಿ ಸಂದರ್ಭದಲ್ಲಿ ಶುಭಹಾರೈಸುತ್ತೆ ಅಂತ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಈಗಾಗಲೇ ಅಯೋಧ್ಯೆ ರಾಮ ಮಂದಿರದಲ್ಲಿ(Ram Mandir) ಬಾಲರಾಮನನ್ನ ನೋಡೋಕೆ ಇಡಿ ಭರತಖಂಡವೇ ಕಾತುರದಿಂದ ಕಾದಯ ಕುಳಿತಿದೆ. ಇನ್ನೇನು ಬಾಲರಾಮ ಕೋಟ್ಯಾಂತರ ಭಕ್ತರಿಗೆ ದರ್ಶನ ಕೊಡಲಿದ್ದಾನೆ. ಈ ಕಾರ್ಯದಲ್ಲಿ ಅನೇಕ ನಟರಿಗೂ ಆಹ್ವಾನ ನೀಡಿದ್ದು, ಅನೇಕರು ಈ ಮಹದ್ಕಾರ್ಯಕ್ಕೆ ಸಾಕ್ಷಿಯಾಗ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Bachelor Party: 15 ವರ್ಷದ ದಿಗಂತ್‌, ಯೋಗಿ ಸ್ನೇಹಕ್ಕೆ ಬ್ಯಾಚುಲರ್ ಪಾರ್ಟಿ ಕೊಟ್ಟ ರಕ್ಷಿತ್‌..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more