ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

Published : Sep 08, 2024, 11:50 AM ISTUpdated : Sep 08, 2024, 12:05 PM IST

ಭೈರಾದೇವಿ ಸಿನಿಮಾ ಚಿತ್ರೀಕರಣದ ಹಂತದಲ್ಲಿ ಇಡೀ ತಂಡ ಸಾಕಷ್ಟು ಅಡೆತಡೆಗಳನ್ನು ಅನುಭವಿಸಿದೆ. ಆದರೆ, ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣದ ವೇಳೆ ಅಘೋರಿ ಪಾತ್ರಕ್ಕಾಗಿ..

ಸ್ಯಾಂಡಲ್‌ವುಡ್ ಸ್ವೀಟಿ ಖ್ಯಾತಿಯ ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ಭೈರಾದೇವಿ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ. ಮುಂದಿನ ತಿಂಗಳು ದಸರಾ ವೇಳೆ (ಅಕ್ಟೋಬರ್ 03) ಭೈರಾದೇವಿ ಬಿಡುಗಡೆ ಘೋಷಿಸಿರುವ ಚಿತ್ರತಂಡವು ಸದ್ಯ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ, ನಟಿ ಹಾಗೂ ಭೈರಾದೇವಿ ನಿರ್ಮಾಪಕಿಯೂ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಸಂದರ್ಶನಗಳಲ್ಲಿ ಹಲವು ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ. 

ಭೈರಾದೇವಿ ಸಿನಿಮಾ ಚಿತ್ರೀಕರಣದ ಹಂತದಲ್ಲಿ ಇಡೀ ತಂಡ ಸಾಕಷ್ಟು ಅಡೆತಡೆಗಳನ್ನು ಅನುಭವಿಸಿದೆ. ಆದರೆ, ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣದ ವೇಳೆ ಅಘೋರಿ ಪಾತ್ರಕ್ಕಾಗಿ ಮುಖ ಮಾತ್ರವಲ್ಲದೇ ಮೈ ತುಂಬಾ ಬೂದಿ (ವಿಭೂತಿ) ಬಳಿದುಕೊಂಡಿದ್ದ ಕಾರಣಕ್ಕೆ ರಾಧಿಕಾ ಅವರಿಗೆ ಸ್ಕಿನ್ ಅಲರ್ಜಿ ಕೂಡ ಕಾಣಿಸಿಕೊಂಡಿತ್ತಂತೆ. ಆದರೆ, ತಮ್ಮ ವೃತ್ತಿಜೀವನದಲ್ಲಿ ಮಾಡುತ್ತಿರುವ ವಿಭಿನ್ನ ಪಾತ್ರ ಎಂಬ ಕಾರಣಕ್ಕೆ ಎಲ್ಲವನ್ನೂ ಸಹಿಸಿಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ. 

ಮೊದಲ ಬಾರಿಗೆ ನಟ ದರ್ಶನ್ ಕೇಸ್ ಬಗ್ಗೆ ಬಾಯ್ಬಿಟ್ಟ ರಾಧಿಕಾ ಕುಮಾರಸ್ವಾಮಿ, ಏನ್ ಹೇಳಿದ್ರು ನೋಡಿ!

ಇನ್ನು, ಚಿತ್ರೀಕರಣದ ವೇಳೆ ತಮ್ಮ ಬ್ಯೂಟಿ ಹಾಗು ಡಯಟ್ ಮ್ಯಾನೇಜ್ ಮಾಡೋಕೆ ನಟಿ ರಾಧಿಕಾ ಅವರಿಗೆ ಸಾಧ್ಯವೇ ಆಗಲಿಲ್ಲವಂತೆ. ಈ ಕಾರಣಕ್ಕೆ ಸದ್ಯ ತಾವು ಸ್ವಲ್ಪ ದಪ್ಪ ಆಗಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಜತೆಗೆ, ಮೊದಲೆಲ್ಲಾ ಇಷ್ಟಪಡುತ್ತಿದ್ದ ತುಪ್ಪ ತಿನ್ನುವುದನ್ನು ಸದ್ಯ ನಿಲ್ಲಿಸಿರುವುದಾಗಿ ಕೂಡ ಹೇಳಿದ್ದಾರೆ ರಾಧಿಕಾ ಕುಮಾರಸ್ವಾಮಿ! ಇನ್ನೂ ಏನೇನು ಹೇಳಿದ್ದಾರೆ ಅನ್ನೋದಕ್ಕೆ ವಿಡಿಯೋ ನೋಡಿ!

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more