ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

Published : Sep 08, 2024, 11:50 AM ISTUpdated : Sep 08, 2024, 12:05 PM IST

ಭೈರಾದೇವಿ ಸಿನಿಮಾ ಚಿತ್ರೀಕರಣದ ಹಂತದಲ್ಲಿ ಇಡೀ ತಂಡ ಸಾಕಷ್ಟು ಅಡೆತಡೆಗಳನ್ನು ಅನುಭವಿಸಿದೆ. ಆದರೆ, ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣದ ವೇಳೆ ಅಘೋರಿ ಪಾತ್ರಕ್ಕಾಗಿ..

ಸ್ಯಾಂಡಲ್‌ವುಡ್ ಸ್ವೀಟಿ ಖ್ಯಾತಿಯ ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ಭೈರಾದೇವಿ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ. ಮುಂದಿನ ತಿಂಗಳು ದಸರಾ ವೇಳೆ (ಅಕ್ಟೋಬರ್ 03) ಭೈರಾದೇವಿ ಬಿಡುಗಡೆ ಘೋಷಿಸಿರುವ ಚಿತ್ರತಂಡವು ಸದ್ಯ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ, ನಟಿ ಹಾಗೂ ಭೈರಾದೇವಿ ನಿರ್ಮಾಪಕಿಯೂ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಸಂದರ್ಶನಗಳಲ್ಲಿ ಹಲವು ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ. 

ಭೈರಾದೇವಿ ಸಿನಿಮಾ ಚಿತ್ರೀಕರಣದ ಹಂತದಲ್ಲಿ ಇಡೀ ತಂಡ ಸಾಕಷ್ಟು ಅಡೆತಡೆಗಳನ್ನು ಅನುಭವಿಸಿದೆ. ಆದರೆ, ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣದ ವೇಳೆ ಅಘೋರಿ ಪಾತ್ರಕ್ಕಾಗಿ ಮುಖ ಮಾತ್ರವಲ್ಲದೇ ಮೈ ತುಂಬಾ ಬೂದಿ (ವಿಭೂತಿ) ಬಳಿದುಕೊಂಡಿದ್ದ ಕಾರಣಕ್ಕೆ ರಾಧಿಕಾ ಅವರಿಗೆ ಸ್ಕಿನ್ ಅಲರ್ಜಿ ಕೂಡ ಕಾಣಿಸಿಕೊಂಡಿತ್ತಂತೆ. ಆದರೆ, ತಮ್ಮ ವೃತ್ತಿಜೀವನದಲ್ಲಿ ಮಾಡುತ್ತಿರುವ ವಿಭಿನ್ನ ಪಾತ್ರ ಎಂಬ ಕಾರಣಕ್ಕೆ ಎಲ್ಲವನ್ನೂ ಸಹಿಸಿಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ. 

ಮೊದಲ ಬಾರಿಗೆ ನಟ ದರ್ಶನ್ ಕೇಸ್ ಬಗ್ಗೆ ಬಾಯ್ಬಿಟ್ಟ ರಾಧಿಕಾ ಕುಮಾರಸ್ವಾಮಿ, ಏನ್ ಹೇಳಿದ್ರು ನೋಡಿ!

ಇನ್ನು, ಚಿತ್ರೀಕರಣದ ವೇಳೆ ತಮ್ಮ ಬ್ಯೂಟಿ ಹಾಗು ಡಯಟ್ ಮ್ಯಾನೇಜ್ ಮಾಡೋಕೆ ನಟಿ ರಾಧಿಕಾ ಅವರಿಗೆ ಸಾಧ್ಯವೇ ಆಗಲಿಲ್ಲವಂತೆ. ಈ ಕಾರಣಕ್ಕೆ ಸದ್ಯ ತಾವು ಸ್ವಲ್ಪ ದಪ್ಪ ಆಗಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಜತೆಗೆ, ಮೊದಲೆಲ್ಲಾ ಇಷ್ಟಪಡುತ್ತಿದ್ದ ತುಪ್ಪ ತಿನ್ನುವುದನ್ನು ಸದ್ಯ ನಿಲ್ಲಿಸಿರುವುದಾಗಿ ಕೂಡ ಹೇಳಿದ್ದಾರೆ ರಾಧಿಕಾ ಕುಮಾರಸ್ವಾಮಿ! ಇನ್ನೂ ಏನೇನು ಹೇಳಿದ್ದಾರೆ ಅನ್ನೋದಕ್ಕೆ ವಿಡಿಯೋ ನೋಡಿ!

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more