ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

Published : Sep 08, 2024, 11:50 AM ISTUpdated : Sep 08, 2024, 12:05 PM IST

ಭೈರಾದೇವಿ ಸಿನಿಮಾ ಚಿತ್ರೀಕರಣದ ಹಂತದಲ್ಲಿ ಇಡೀ ತಂಡ ಸಾಕಷ್ಟು ಅಡೆತಡೆಗಳನ್ನು ಅನುಭವಿಸಿದೆ. ಆದರೆ, ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣದ ವೇಳೆ ಅಘೋರಿ ಪಾತ್ರಕ್ಕಾಗಿ..

ಸ್ಯಾಂಡಲ್‌ವುಡ್ ಸ್ವೀಟಿ ಖ್ಯಾತಿಯ ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ಭೈರಾದೇವಿ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ. ಮುಂದಿನ ತಿಂಗಳು ದಸರಾ ವೇಳೆ (ಅಕ್ಟೋಬರ್ 03) ಭೈರಾದೇವಿ ಬಿಡುಗಡೆ ಘೋಷಿಸಿರುವ ಚಿತ್ರತಂಡವು ಸದ್ಯ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ, ನಟಿ ಹಾಗೂ ಭೈರಾದೇವಿ ನಿರ್ಮಾಪಕಿಯೂ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಸಂದರ್ಶನಗಳಲ್ಲಿ ಹಲವು ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ. 

ಭೈರಾದೇವಿ ಸಿನಿಮಾ ಚಿತ್ರೀಕರಣದ ಹಂತದಲ್ಲಿ ಇಡೀ ತಂಡ ಸಾಕಷ್ಟು ಅಡೆತಡೆಗಳನ್ನು ಅನುಭವಿಸಿದೆ. ಆದರೆ, ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣದ ವೇಳೆ ಅಘೋರಿ ಪಾತ್ರಕ್ಕಾಗಿ ಮುಖ ಮಾತ್ರವಲ್ಲದೇ ಮೈ ತುಂಬಾ ಬೂದಿ (ವಿಭೂತಿ) ಬಳಿದುಕೊಂಡಿದ್ದ ಕಾರಣಕ್ಕೆ ರಾಧಿಕಾ ಅವರಿಗೆ ಸ್ಕಿನ್ ಅಲರ್ಜಿ ಕೂಡ ಕಾಣಿಸಿಕೊಂಡಿತ್ತಂತೆ. ಆದರೆ, ತಮ್ಮ ವೃತ್ತಿಜೀವನದಲ್ಲಿ ಮಾಡುತ್ತಿರುವ ವಿಭಿನ್ನ ಪಾತ್ರ ಎಂಬ ಕಾರಣಕ್ಕೆ ಎಲ್ಲವನ್ನೂ ಸಹಿಸಿಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ. 

ಮೊದಲ ಬಾರಿಗೆ ನಟ ದರ್ಶನ್ ಕೇಸ್ ಬಗ್ಗೆ ಬಾಯ್ಬಿಟ್ಟ ರಾಧಿಕಾ ಕುಮಾರಸ್ವಾಮಿ, ಏನ್ ಹೇಳಿದ್ರು ನೋಡಿ!

ಇನ್ನು, ಚಿತ್ರೀಕರಣದ ವೇಳೆ ತಮ್ಮ ಬ್ಯೂಟಿ ಹಾಗು ಡಯಟ್ ಮ್ಯಾನೇಜ್ ಮಾಡೋಕೆ ನಟಿ ರಾಧಿಕಾ ಅವರಿಗೆ ಸಾಧ್ಯವೇ ಆಗಲಿಲ್ಲವಂತೆ. ಈ ಕಾರಣಕ್ಕೆ ಸದ್ಯ ತಾವು ಸ್ವಲ್ಪ ದಪ್ಪ ಆಗಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಜತೆಗೆ, ಮೊದಲೆಲ್ಲಾ ಇಷ್ಟಪಡುತ್ತಿದ್ದ ತುಪ್ಪ ತಿನ್ನುವುದನ್ನು ಸದ್ಯ ನಿಲ್ಲಿಸಿರುವುದಾಗಿ ಕೂಡ ಹೇಳಿದ್ದಾರೆ ರಾಧಿಕಾ ಕುಮಾರಸ್ವಾಮಿ! ಇನ್ನೂ ಏನೇನು ಹೇಳಿದ್ದಾರೆ ಅನ್ನೋದಕ್ಕೆ ವಿಡಿಯೋ ನೋಡಿ!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more