ಕೇಸರಿ ಶಾಲು ಹೊದ್ದ ಶಾರೂಖ್ ಖಾನ್‌: ಗಣಪತಿ ಪೂಜೆಯಲ್ಲಿ ನಟ ಭಾಗಿ !

ಕೇಸರಿ ಶಾಲು ಹೊದ್ದ ಶಾರೂಖ್ ಖಾನ್‌: ಗಣಪತಿ ಪೂಜೆಯಲ್ಲಿ ನಟ ಭಾಗಿ !

Published : Sep 26, 2023, 10:10 AM IST

ನಟ ಶಾರುಖ್‌ ಖಾನ್‌ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಮನೆಯ ಗಣಪತಿ ಪೂಜೆಯಲ್ಲಿ ಭಾಗಿಯಾಗಿದ್ದು, ಕೇಸರಿ ಶಾಲನ್ನು ಹಾಕಿಕೊಂಡಿದ್ರು.
 

ಶಾರುಖ್ ಖಾನ್ ಗೆ ಹಿಂದೂ ಧರ್ಮದ ಬಗ್ಗೆ ಅಪಾರ ಗೌರವ ಇದೆ. ಅವರ ಪತ್ನಿ ಗೌರಿ ಖಾನ್ (Gauri Khan)ಹಿಂದೂ. ಈ ಕಾರಣದಿಂದ ಅವರು ಈ ಧರ್ಮದ ಆಚರಣೆಗಳನ್ನು ಮಾಡುತ್ತಾರೆ. ಇತ್ತೀಚೆಗೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ(Eknath Shinde) ಅವರ ಮನೆಯ ಗಣಪತಿ ಪೂಜೆಗೆ(Ganpati Pooja) ತೆರಳಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಾರುಖ್ ಖಾನ್(Shah Rukh khan) ಅವರಿಗೆ ಕೇಸರಿ ಶಾಲು ಹೊದಿಸಲಾಗಿದೆ. ಅವರು ಗಣಪತಿ ಮೂರ್ತಿ ಹಿಡಿದು ಪೋಸ್ ಕೊಟ್ಟಿದ್ದಾರೆ. ಈ ವಿಡಿಯೋಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಮೊದಲ ಬಾರಿಗೆ ಮಂತ್ರಾಲಯಕ್ಕೆ ತೆರಳಿ ಹರಿಪ್ರಿಯಾ ದಂಪತಿ ರಾಯರ ದರ್ಶನ ಪಡೆದಿದ್ದಾರೆ. ಮಂತ್ರಾಲಯದ ಮಠಕ್ಕೆ ಆಗಮಿಸಿದ  ದಂಪತಿ ಮೊದಲು ರಾಯರ ಮೂಲ ಬೃಂದಾವನದ ದರ್ಶನ ಪಡೆದರು. ಬಳಿಕ ಪೀಠಾಧಿಪತಿ ಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ದಂಪತಿಗೆ ಶ್ರೀಗಳು ಫಲಮಂತ್ರಾಕ್ಷತೆ ವಿತರಿಸಿ  ಸನ್ಮಾನ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ರಕ್ಷಿತ್-ರಶ್ಮಿಕಾ ಸ್ಟೋರಿಯಲ್ಲಿ ಬಿಗ್ ಅಪ್‌ಡೇಟ್‌: ಹಳೇ ಲವರ್ ಜತೆ ಸಂಪರ್ಕದಲ್ಲಿದ್ದಾರಾ ..?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more