ಕೇಸರಿ ಶಾಲು ಹೊದ್ದ ಶಾರೂಖ್ ಖಾನ್‌: ಗಣಪತಿ ಪೂಜೆಯಲ್ಲಿ ನಟ ಭಾಗಿ !

ಕೇಸರಿ ಶಾಲು ಹೊದ್ದ ಶಾರೂಖ್ ಖಾನ್‌: ಗಣಪತಿ ಪೂಜೆಯಲ್ಲಿ ನಟ ಭಾಗಿ !

Published : Sep 26, 2023, 10:10 AM IST

ನಟ ಶಾರುಖ್‌ ಖಾನ್‌ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಮನೆಯ ಗಣಪತಿ ಪೂಜೆಯಲ್ಲಿ ಭಾಗಿಯಾಗಿದ್ದು, ಕೇಸರಿ ಶಾಲನ್ನು ಹಾಕಿಕೊಂಡಿದ್ರು.
 

ಶಾರುಖ್ ಖಾನ್ ಗೆ ಹಿಂದೂ ಧರ್ಮದ ಬಗ್ಗೆ ಅಪಾರ ಗೌರವ ಇದೆ. ಅವರ ಪತ್ನಿ ಗೌರಿ ಖಾನ್ (Gauri Khan)ಹಿಂದೂ. ಈ ಕಾರಣದಿಂದ ಅವರು ಈ ಧರ್ಮದ ಆಚರಣೆಗಳನ್ನು ಮಾಡುತ್ತಾರೆ. ಇತ್ತೀಚೆಗೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ(Eknath Shinde) ಅವರ ಮನೆಯ ಗಣಪತಿ ಪೂಜೆಗೆ(Ganpati Pooja) ತೆರಳಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಾರುಖ್ ಖಾನ್(Shah Rukh khan) ಅವರಿಗೆ ಕೇಸರಿ ಶಾಲು ಹೊದಿಸಲಾಗಿದೆ. ಅವರು ಗಣಪತಿ ಮೂರ್ತಿ ಹಿಡಿದು ಪೋಸ್ ಕೊಟ್ಟಿದ್ದಾರೆ. ಈ ವಿಡಿಯೋಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಮೊದಲ ಬಾರಿಗೆ ಮಂತ್ರಾಲಯಕ್ಕೆ ತೆರಳಿ ಹರಿಪ್ರಿಯಾ ದಂಪತಿ ರಾಯರ ದರ್ಶನ ಪಡೆದಿದ್ದಾರೆ. ಮಂತ್ರಾಲಯದ ಮಠಕ್ಕೆ ಆಗಮಿಸಿದ  ದಂಪತಿ ಮೊದಲು ರಾಯರ ಮೂಲ ಬೃಂದಾವನದ ದರ್ಶನ ಪಡೆದರು. ಬಳಿಕ ಪೀಠಾಧಿಪತಿ ಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ದಂಪತಿಗೆ ಶ್ರೀಗಳು ಫಲಮಂತ್ರಾಕ್ಷತೆ ವಿತರಿಸಿ  ಸನ್ಮಾನ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ರಕ್ಷಿತ್-ರಶ್ಮಿಕಾ ಸ್ಟೋರಿಯಲ್ಲಿ ಬಿಗ್ ಅಪ್‌ಡೇಟ್‌: ಹಳೇ ಲವರ್ ಜತೆ ಸಂಪರ್ಕದಲ್ಲಿದ್ದಾರಾ ..?

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more