ಪತ್ನಿ ಗೆಲುವಿಗಾಗಿ ನಟ ಶಿವರಾಜ್ ಕುಮಾರ್ ಉತ್ತರ ಕನ್ನಡದಲ್ಲಿ ಟೆಂಪಲ್ ರನ್!

ಪತ್ನಿ ಗೆಲುವಿಗಾಗಿ ನಟ ಶಿವರಾಜ್ ಕುಮಾರ್ ಉತ್ತರ ಕನ್ನಡದಲ್ಲಿ ಟೆಂಪಲ್ ರನ್!

Published : May 07, 2024, 11:23 AM ISTUpdated : May 07, 2024, 02:00 PM IST

ಪತ್ನಿ ಗೀತಾ ಗೆಲುವಿಗೆ ಶಿರಸಿ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ವಿಶೇಷ ಪೂಜೆ ಸಲ್ಲಿಸಿದರು.
 

ಕಾರವಾರ: ಪತ್ನಿಯ ಗೆಲುವಿಗಾಗಿ ನಟ ಶಿವರಾಜ್ ಕುಮಾರ್(Shivaraj Kumar) ಟೆಂಪಲ್ ರನ್. ಶಿರಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನವನ್ನು ನಟ ಶಿವರಾಜ್ ಕುಮಾರ್ ದಂಪತಿ ಪಡೆದರು. ಪತ್ನಿಯ ಜೊತೆ ಬಂದು ಶ್ರೀ ಮಾರಿಕಾಂಬೆಗೆ(Marikamba temple) ಉಡಿ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. ಶಿವಮೊಗ್ಗ ಲೋಕ ಅಖಾಡದಲ್ಲಿ ಕಣಕ್ಕಿಳಿದಿರುವ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್(Geetha Shivaraj kumar). ಕಳೆದ ಒಂದೂವರೆ ತಿಂಗಳಿನಿಂದ ಪತ್ನಿಯ ಜೊತೆ ಪ್ರಚಾರದಲ್ಲಿ ಶಿವರಾಜ್ ಕುಮಾರ್ ತೊಡಗಿಸಿಕೊಂಡಿದ್ದಾರೆ. ಇಂದು ಮತದಾನ ಹಿನ್ನೆಲೆ ಶಿರಸಿ(Shirasi) ಶ್ರೀ ಮಾರಿಕಾಂಬೆಗೆ ವಿಶೇಷ ಪೂಜೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ವೀಕ್ಷಿಸಿ:  ನಮ್ಮ ದೇಶ, ಸನಾತನ ಧರ್ಮವನ್ನು ಉಳಿಸಲು ಎಲ್ಲಾ ಮತ ಹಾಕಿ:ಬಸನಗೌಡ ಪಾಟೀಲ್‌ ಯತ್ನಾಳ್‌

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!