ಅಪ್ಪನ ಆಸೆಯಂತೆ ಗಾಜನೂರು ಜಮೀನಿನಲ್ಲಿ ಹಣ್ಣಿನ ಗಿಡ ನೆಡಲು ಶಿವಣ್ಣ ತಯಾರಿ..!

ಅಪ್ಪನ ಆಸೆಯಂತೆ ಗಾಜನೂರು ಜಮೀನಿನಲ್ಲಿ ಹಣ್ಣಿನ ಗಿಡ ನೆಡಲು ಶಿವಣ್ಣ ತಯಾರಿ..!

Published : Jun 30, 2022, 04:45 PM ISTUpdated : Jun 30, 2022, 05:50 PM IST

ಅಣ್ಣಾವ್ರಿಂದ ದೊಡ್ಮನೆ ಮಕ್ಕಳಿಗೆ ಸಿಕ್ಕಿರೋ ಅಪರೂಪದ ಉಡುಗೊರೆ ಅಂದ್ರೆ ಸರಳತೆ ಹಾಗೂ ಸಜ್ಜನಿಕೆ. ಅಪ್ಪನಂತೆಯೇ ಮಕ್ಕಳು ಕೂಡ ಸರಳತೆಯನ್ನ ತಮ್ಮ ಜೀವನದುದ್ದಕ್ಕೂ ರೂಡಿಸಿಕೊಂಡು ಬಂದಿದ್ದಾರೆ.

ಅಣ್ಣಾವ್ರಿಂದ ದೊಡ್ಮನೆ ಮಕ್ಕಳಿಗೆ ಸಿಕ್ಕಿರೋ ಅಪರೂಪದ ಉಡುಗೊರೆ ಅಂದ್ರೆ ಸರಳತೆ ಹಾಗೂ ಸಜ್ಜನಿಕೆ. ಅಪ್ಪನಂತೆಯೇ ಮಕ್ಕಳು ಕೂಡ ಸರಳತೆಯನ್ನ ತಮ್ಮ ಜೀವನದುದ್ದಕ್ಕೂ ರೂಡಿಸಿಕೊಂಡು ಬಂದಿದ್ದಾರೆ. ಅಣ್ಣಾವ್ರು ತಮ್ಮ ಹುಟ್ಟೂರಾದ ಗಾಜನೂರಿಗೆ ಹೋದ್ರೆ ತಮ್ಮ ಜಮೀನಿನಲ್ಲಿರೋ ಆಲದ ಮರದ ಕೆಳೆಗೆ ಮಗುವಿನಂತೆ ಕುಳಿತು ಬಿಡ್ತಿದ್ರು. ಈಗ ಆ ಆಲದ ಮರವನ್ನ ಉಳಿಸಿಕೊಂಡು ಬೆಳಸಿಕೊಂಡು ಹೋಗುವ ಜವಾಬ್ದಾರಿ ಶಿವಣ್ಣನಿಗೆ.

ಗಾಜನೂರಿನ ದೊಡ್ಡ ಆಲದ ಮರ ಇರೋ ಜಮೀನು ಶಿವಣ್ಣ ಪಾಲಿಗೆ ಸಿಕ್ಕಿದ್ಯಂತೆ. ಶಿವಣ್ಣ ಆ ಜಮೀನಿನಲ್ಲಿ ಇಂದಿಷ್ಟು ಕೃಷಿ ಮಾಡಬೇಕು ಎಂದಿಕೊಂಡಿದ್ದಾರೆ. ಪ್ರತಿ ಬಾರಿ ಗಾಜನೂರಿಗೆ ಭೇಟಿಕೊಟ್ಟಾಗ ಶಿವಣ್ಣ ತಪ್ಪದೆ ಅಪ್ಪನ ಹಾಗೂ ಅಪ್ಪುವಿನ ನೆಚ್ಚಿನ ಆಲದ ಮರದ ಬಳಿ ಕೆಲ ಹೊತ್ತು ಕಾಲ ಕಳೆಯುತ್ತಾರೆ...

ಸದ್ಯ ಅಣ್ಣಾವ್ರ ಆಸ್ತಿಯಲ್ಲಿ ಶಿವರಾಜ್ ಕುಮಾರ್ ಪಾಲಿಗೆ ಬಂದಿರೋ ಜಮೀನಿನಲ್ಲಿ ಆಲದ ಮರವನ್ನ ಹಾಗೆ ಉಳಿಸಿಕೊಂಡು ಮಿಕ್ಕ ಜಾಗದಲ್ಲಿ ಹಣ್ಣಿನ ಗಿಡಗಳನ್ನ ಹಾಕಲು ನಿರ್ಧರಿಸಿದ್ದಾರಂತೆ..ಆ ಹಣ್ಣುಗಳನ್ನ ಹಕ್ಕಿ ಪಕ್ಷಿಗಳು ಮಾತ್ರ ತಿನ್ನಬೇಕು ಅನ್ನೋದು ಶಿವಣ್ಣ ಅವ್ರ ನಿರ್ಧಾರ ಇದು ಅಣ್ಣಾವ್ರ ಆಸೆಯಂತೆ...ಅದ್ರ ಜೊತೆಗೆ ಡಾ ರಾಜ್ ಕುಮಾರ್ ಹುಟ್ಟಿದ ಮನೆಯಂತೆಯೇ ಅಲ್ಲೊಂದು ಮನೆ ಕಟ್ತಾರಂತೆ...
 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್