ಡಾ.ರಾಜ್‌ಕುಮಾರ್ ಕರುನಾಡನ್ನಗಲಿ ಕಳೆಯಿತು 15 ವರ್ಷ!

ಡಾ.ರಾಜ್‌ಕುಮಾರ್ ಕರುನಾಡನ್ನಗಲಿ ಕಳೆಯಿತು 15 ವರ್ಷ!

Suvarna News   | Asianet News
Published : Apr 13, 2021, 05:12 PM IST

ವರನಟ, ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅವರ 15ನೇ ಪುಣ್ಯ ಸ್ಮರಣೆಯಲ್ಲಿ ಅವರ ಕುಟುಂಬದ ಸದಸ್ಯರು ಸಮಾಧಿಗೆ ಪೂಜೆ ಸಲ್ಲಿಸಿದರು. ಅಪ್ಪಾಜಿ ನಮ್ಮನ್ನು ಅಗಲಿ ಅದೆಷ್ಟು ಬೇಗ 15 ವರ್ಷ ಕಳೆದು ಹೋಯಿತೋ ಗೊತ್ತಾಗಲಿಲ್ಲ. ಎನ್ನುತ್ತಿದ್ದಾರೆ ರಾಜ್ ಪುತ್ರರು. ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಆಗಮಿಸಿದ ಶಿವರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಕುಟುಂಬ ಸರಳವಾಗಿ ಪೂಜೆ ಸಲ್ಲಿಸಿದ್ದಾರೆ. ಕೊರೋನಾ ಸೋಂಕು ಮತ್ತೆ ಹೆಚ್ಚಾಗುತ್ತಿರುವ ಕಾರಣ ಅಭಿಮಾನಿಗಳು ಸರ್ಕಾರದ ನಿಯಮಗಳನ್ನು ಪಾಲಿಸಿ ಪೂಜೆಯಲ್ಲಿ ಭಾಗಿಯಾಗಿದ್ದರು.

ವರನಟ, ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅವರ 15ನೇ ಪುಣ್ಯ ಸ್ಮರಣೆಯಲ್ಲಿ ಅವರ ಕುಟುಂಬದ ಸದಸ್ಯರು ಸಮಾಧಿಗೆ ಪೂಜೆ ಸಲ್ಲಿಸಿದರು. ಅಪ್ಪಾಜಿ ನಮ್ಮನ್ನು ಅಗಲಿ ಅದೆಷ್ಟು ಬೇಗ 15 ವರ್ಷ ಕಳೆದು ಹೋಯಿತೋ ಗೊತ್ತಾಗಲಿಲ್ಲ. ಎನ್ನುತ್ತಿದ್ದಾರೆ ರಾಜ್ ಪುತ್ರರು. ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಆಗಮಿಸಿದ ಶಿವರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಕುಟುಂಬ ಸರಳವಾಗಿ ಪೂಜೆ ಸಲ್ಲಿಸಿದ್ದಾರೆ. ಕೊರೋನಾ ಸೋಂಕು ಮತ್ತೆ ಹೆಚ್ಚಾಗುತ್ತಿರುವ ಕಾರಣ ಅಭಿಮಾನಿಗಳು ಸರ್ಕಾರದ ನಿಯಮಗಳನ್ನು ಪಾಲಿಸಿ ಪೂಜೆಯಲ್ಲಿ ಭಾಗಿಯಾಗಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?