ಹರಕೆ, ಹಾರೈಕೆ ನಡುವೆ ಅಮೇರಿಕದಲ್ಲಿ ಶಿವಣ್ಣನಿಗೆ ಸರ್ಜರಿ, ಕರುನಾಡಲ್ಲಿ ಫ್ಯಾನ್ಸ್ ಪೂಜೆ!

ಹರಕೆ, ಹಾರೈಕೆ ನಡುವೆ ಅಮೇರಿಕದಲ್ಲಿ ಶಿವಣ್ಣನಿಗೆ ಸರ್ಜರಿ, ಕರುನಾಡಲ್ಲಿ ಫ್ಯಾನ್ಸ್ ಪೂಜೆ!

Published : Dec 25, 2024, 08:36 AM IST

ಕರುನಾಡಿನಲ್ಲಿ ಶಿವಣ್ಣನ ಚೇತರಿಕೆಗಾಗಿ ಅಭಿಮಾನಿಗಳು ನಾನಾ ಪೂಜೆ, ಪುನಸ್ಕಾರಗಳನ್ನ ಸಲ್ಲಿಸ್ತಾ ಇದ್ದಾರೆ. ಈ ಹರಕೆ, ಹಾರೈಕೆ ನಡುವೆ ನಡೀತಿರೋ ಸರ್ಜರಿ ಅಪ್ ಡೆಟ್ ಏನು? ಇಲ್ಲಿದೆ ನೋಡಿ
 

ಅಮೇರಿಕದ ಮಿಯಾಮಿ ಕ್ಯಾನ್ಸರ್​​ ಇನ್ಸ್ಟಿಟ್ಯೂಟ್​​ನಲ್ಲಿ ಡಾ.ಶಿವರಾಜ್ ​ಕುಮಾರ್ ​ಗೆ ಸರ್ಜರಿ . ಮೂತ್ರಕೋಶ ಕ್ಯಾನ್ಸರ್​ ನಿಂದ ಬಳಲ್ತಾ ಇರೋ ಶಿವಣ್ಣನಿಗೆ ತಜ್ಞ ವೈದ್ಯರಿಂದ ಸರ್ಜರಿ  , ಮುಂದಿನ 10 ದಿನಗಳ ಕಾಲ ಆಸ್ಪತ್ರೆಯಲ್ಲೇ ಅಬ್ಸರ್ವೇಶನ್​​ನಲ್ಲಿ ಇರುತ್ತಾರೆ  . ಅತ್ತ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ನಡೀತಾ ಇದ್ರೆ ಇತ್ತ ಕರುನಾಡನಾಡಿನಾದ್ಯಂತ ಅಭಿಮಾನಿಗಳು ಪೂಜೆ, ಪುನಸ್ಕಾರ ಮಾಡಿ ಹರಕೆ ಕಟ್ಟಿದ್ದಾರೆ. ಶಿವಣ್ಣನ ಮನೆಯಲ್ಲಿ ಗಂಗಾಧರ ಸ್ವಾಮಿಗಳಿಂದ ಹೋಮ ಹವನ ನೆರವೇರಿದೆ. ಕಾಡು ಮಲ್ಲೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಮಾಡಿಸಲಾಗಿದೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಅರ್ಚನೆ ಮಾಡಿಸಲಾಗಿದೆ. ಶಿವ ಸೈನ್ಯ ಅಭಿಮಾನಿ ಸಂಘದವರು ಮುಡಿಕೊಟ್ಟು, ಉರುಳು ಸೇವೆ ಮಾಡಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more